“ವಾಲ್ಮೀಕಿ ಸಮಾಜವನ್ನು ಕೇವಲ ರಾಜಕೀಯಕ್ಕಾಗಿ ರಾಜಕಾರಣಿಗಳು ಬಳಸಿಕೊಳ್ಳುತ್ತಿದ್ದಾರೆ”

Date:

ವಾಲ್ಮೀಕಿ ಸಮಾಜದವರಿಗೆ ಉಪ  ಮುಖ್ಯಮಂತ್ರಿ ಸ್ಥಾನ ನೀಡಿಲ್ಲ ಇದಕ್ಕೆ ಪ್ರತಿಕ್ರಿಯೆ ನೀಡಿದ  ವಾಲ್ಮೀಕಿ ಸಮಾಜದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ  ವಾಲ್ಮೀಕಿ ಸಮಾಜವನ್ನು ಕೇವಲ ರಾಜಕೀಯಕ್ಕಾಗಿ ರಾಜಕಾರಣಿಗಳು ಬಳಸಿಕೊಳ್ಳುತ್ತಿದ್ದಾರೆ. ಚುನಾವಣೆಗೂ ಮುನ್ನವೇ ವಾಲ್ಮೀಕಿ ಸಮಾಜಕ್ಕೆ ಡಿಸಿಎಂ ಸ್ಥಾನ ಕೊಡುತ್ತೇವೆ ಎಂದಿದ್ದರು. ಆದರೆ ಇದೀಗ ಡಿಸಿಎಂ ಸ್ಥಾನ ನೀಡಿಲ್ಲ.

ಹೀಗಾಗಿ ಯಡಿಯೂರಪ್ಪ ವಿರುದ್ಧ ಅಂದೇ ಬೆಂಗಳೂರಿನಲ್ಲಿ ಮಾತನಾಡಿದ್ದೇನೆ. ಅಷ್ಟೆ ಅಲ್ಲ ಬಿ.ಎಸ್.ವೈ.ಗೆ ಸರಿಯಾಗಿ‌‌‌‌‌‌‌‌  ಬೈದಿದ್ದೆೆ ಆದರೆ ಯಡಿಯೂರಪ್ಪ ಈ ನಿರ್ಧಾರವನ್ನು ತೆಗೆದುಕೊಂಡಿದ್ದು ತಪ್ಪು ಎಂದು ನನ್ನ ಭಾವನೆ ಆದರೆ ಗೂ ಮುಖ್ಯಮಂತ್ರಿ ಸ್ಥಾನವನ್ನು ಯಾರಿಗೆ ನೀಡುತ್ತಾರೆ ಎಂದು ನೋಡಬೇಕು ರಮೇಶ್ ಜಾರಕಿಹೊಳೆ ಹಾಗೂ ಶ್ರೀರಾಮುಲು ಉಪಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿಯಲ್ಲಿದ್ದಾರೆ ಎಂದು ಹೇಳಲಾಗ್ತಿದೆ ಅವರಲ್ಲಿ ಯಾರಿಗೆ ಬಂದರೂ ಸಹ ನನಗೆ ಖುಷಿ ಇದೆ ಎಂದು ವಾಲ್ಮೀಕಿ ಸಮಾಜದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಹೇಳಿದ್ದಾರೆ .

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...