ವಾಹನ ತಡೆದು ದಂಡ ಹಾಕುತಿದ್ದ ಇನ್ಸ್ಪೆಕ್ಟರ್ ಹೃದಯಘಾತಕಿಡಗಿ ಸಾವು,

Date:

ಬೆಂಗಳೂರಿನಲ್ಲಿ ಕರ್ತವ್ಯ ನಿರತ ಎಎಸ್ಐ ಸಾವು ತೀವ್ರ ಹೃದಯಾಘಾತದಿಂದ ಎಎಸ್ ಐ ಹಿರಿಯಣ್ಣ ನಿಧನರಾಗಿದ್ದು
ಮಧ್ಯಾಹ್ನ 1.30 ಕ್ಕೆ ಹೃದಯಾಘಾತಕಿಡಾಗಿ ಸಾವನಪ್ಪಿದ್ದಾರೆ,
ದೇವನಹಳ್ಳಿಯ KIAL ಟ್ರಾಫಿಕ್ ಠಾಣೆ ಎಎಸ್ ಐ ಅತೀ ವೇಗವಾಗಿ ಹೋಗುವ ವಾಹನ ತಡೆದು ದಂಡ ಹಾಕುವಾಗ ಈ ಘಟನೆ ನೆಡೆದಿದ್ದು
ಓವರ್ ಸ್ಪೀಡ್ ವಾಹನಗಳಿಗೆ ಫೈನ್ ಹಾಕುತ್ತಿದ್ರು. ಈ ವೇಳೆ ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದ ಹಿರಯಣ್ಣ ಕೂಡಲೇ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ರವಾನೆ ಆದರೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ ಚಿಕ್ಕಮಗಳೂರು ಮೂಲದ ಎಎಸ್ ಐ ಹಿರಿಯಣ್ಣ ಅವರಿಗೆ ಹೆಂಡ್ತಿ ಮೂವರು ಮಕ್ಕಳನ್ನು ಅಗಲಿದ್ದಾರೆ.
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಂಚಾರಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ಹೇಳಲಾಗುತ್ತಿದ್ದೆ ಕರ್ತವ್ಯ ನೆರೆವೆರೈಸುತ್ತಿರುವಾಗಲೇ ಈ ಘಟನೆ ನೆಡೆದಿರುವುದು ವಿಷಾದನೀಯ.

Share post:

Subscribe

spot_imgspot_img

Popular

More like this
Related

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...