ವಿಘ್ನ ವಿನಾಶಕನನ್ನೇ ಕದ್ದು ಪರಾರಿಯಾದ ಖದೀಮರು! ಸಿಸಿಟಿವಿಯಲ್ಲಿ ಸೆರೆ

Date:

ವಿಘ್ನ ವಿನಾಶಕನನ್ನೇ ಕದ್ದು ಪರಾರಿಯಾದ ಖದೀಮರು! ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು: ದೇವರ ಮೂರ್ತಿಯನ್ನೇ ಕಳ್ಳರು ಕದ್ದು ಪರಾರಿಯಾದ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಬ್ಯಾಡರಹಳ್ಳಿ‌ ಠಾಣೆ ವ್ಯಾಪ್ತಿಯಲ್ಲಿಬೈಕ್ನಲ್ಲಿ ಮಧ್ಯರಾತ್ರಿ‌ ಬಂದ ಕಳ್ಳರು ಗಣೇಶ ‌ಮೂರ್ತಿಯನ್ನು‌ ಕದ್ದು ಹೊತ್ತೊಯ್ದಿದ್ದಾರೆ. ಆ ಮೂಲಕ ಹಬ್ಬದ ಸೀಸನ್ನಲ್ಲಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.
ಅಂಗಡಿಯ ಮಾಲೀಕರು ಗಣೇಶನ ಮೂರ್ತಿಯನ್ನು ಯಾರು ಕಳ್ಳತನ ಮಾಡುತ್ತಾರೆ ಎಂದು ಅಂಗಡಿಯ ಹೊರ ಭಾಗದಲ್ಲಿ ಇಟ್ಟಿದ್ದರು. ಇದನ್ನು ಗಮನಿಸಿದ ಕಳ್ಳರು ಒಂದು ಗಂಟೆ ರಾತ್ರಿ ವೇಳೆ ಗಣೇಶ ಮೂರ್ತಿ ಕದ್ದು ಎಸ್ಕೇಪ್ ಆಗಿದ್ದಾರೆ. ಮೂರ್ತಿ ಕದ್ದೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ‌ ಸೆರೆಯಾಗಿದೆ. ಸದ್ಯ ಗಣೇಶ ಮೂರ್ತಿ‌ ಕಳ್ಳತನ ಮಾಡಿರುವ ಬಗ್ಗೆ ಬ್ಯಾಡರಹಳ್ಳಿ‌ ಠಾಣೆಯಲ್ಲಿ ದೂರು ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ...

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಕಳ್ಳತನ...

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...