ವಿಚಾರಣೆಗೆ ಹಾಜರಾಗಲು 4 ವಾರ ಟೈಂ ಕೊಡಿ ಎಂದು ಸ್ಪೀಕರ್ ಗೆ ಅತೃಪ್ತ ಶಾಸಕರ ಪತ್ರ !?

Date:

ಡಿಕೆ ಶಿವಕುಮಾರ್ ನಾಳೆ ಸ್ಪೀಕರ್ ಮುಂದೆ ವಿಚಾರಣೆಗೆ ಹಾಜರಾಗಿ, ಇಲ್ಲವಾದಲ್ಲಿ ನಿಮ್ಮ ಮೇಲೆ ಸ್ಪೀಕರ್ ಅನರ್ಹತೆಯ ಅಸ್ತ್ರವನ್ನು ಪ್ರಯೋಗಿಸಲಿದ್ದಾರೆ ಎಂದು ಖಡಕ್ ಆಗಿಯೇ ಎಚ್ಚರಿಕೆಯನ್ನು ನೀಡಿದ್ದರು. ಇದು ಎಚ್ಚರಿಕೆಯೆಂದು ಭಾವಿಸಬೇಡಿ. ಇದು ಮನವಿ ಎಂದು ತಿಳಿದು ಸ್ಪೀಕರ್ ಮುಂದೆ ಹಾಜರಾಗಿ ಎಂದು ತಿಳಿಸಿದ್ದರು.

ಆದರೇ ಈ ಎಲ್ಲಾ ಬೆಳವಣಿಗೆಯಿಂದ ಎಚ್ಚೆತ್ತುಕೊಂಡಿರುವ 15 ಅತೃಪ್ತ ರಾಜೀನಾಮೆ ನೀಡಿರುವ ಶಾಸಕರು, ಸ್ಪೀಕರ್ ನೀಡಿದ್ದ ನೋಟೀಸ್ ಗೆ, ಪ್ರತಿಕ್ರಿಯಿಸಿರುವ ಅತೃಪ್ತ ರಾಜೀನಾಮೆ ನೀಡಿರುವ ಶಾಸಕರು, ತಮ್ಮ ವಕೀಲರ ಮೂಲಕ ಬಾಲಚಂದ್ರ ಚಾರಕಿಹೊಳಿ ವರ್ಸಸ್ ಬಿಎಸ್ ಯಡಿಯೂರಪ್ಪ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿನಂತೆ ನಮಗೂ, ವಿಚಾರಣೆಗೆ ಹಾಜರಾಗಲು ನಾಲ್ಕು ವಾರಗಳ ಕಾಲಾವಕಾಶ ಕೊಡಿ ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ. ಈ ಮೂಲಕ ದೋಸ್ತಿ ಸರ್ಕಾರಕ್ಕೆ ಬಿಗ್ ಶಾಕ್ ನೀಡಿದ್ದಾರೆ.

 

Share post:

Subscribe

spot_imgspot_img

Popular

More like this
Related

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ ಸ್ಯಾಂಡಲ್‌ವುಡ್‌ನ ಖ್ಯಾತ ನಟ...

ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ : ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿ ವಜಾ

ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ : ರಾಜ್ಯ ಸರ್ಕಾರದ...

ಮಹಿಳೆಯರೇ ಈ ವಿಷ್ಯ ತಿಳಿದುಕೊಳ್ಳಿ! ಚಳಿಗಾಲದಲ್ಲಿ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕಾ? ಇಲ್ಲಿ ತಿಳಿಯಿರಿ

ಮಹಿಳೆಯರೇ ಈ ವಿಷ್ಯ ತಿಳಿದುಕೊಳ್ಳಿ! ಚಳಿಗಾಲದಲ್ಲಿ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕಾ?...

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ. ಸುರೇಶ್ ವಾಗ್ದಾಳಿ

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ....