ವಿಚಾರಣೆಯ ವೇಳೆ ಡಿಕೆಶಿ ವಿರುದ್ಧ ನ್ಯಾಯಾಧೀಶರು ಆಕ್ರೋಶಗೊಂಡಿದ್ದೇಕೆ !?

Date:

ಡಿಕೆ ಶಿವಕುಮಾರ್ ಇಡಿ ವಿಚಾರಣೆ ನಡೆಸಿ ಕೆಲ ದಿನಗಳ ಕಾಲ ಜೈಲು ವಾಸವನ್ನು ಅನುಭವಿಸುವಂಥ ಸ್ಥಿತಿ ಬಂದಿತ್ತು  ಇದೀಗ ಇಂದು ಅವರ ವಿಚಾರಣೆ ಇತ್ತು ಅವರ ಜೊತೆಗೆ  ಪ್ರಕರಣದಲ್ಲಿ ಭಾಗಿಯಾಗಿದ್ದ ಸ್ನೇಹಿತರು ವಿಚಾರಣೆಗೆ ಹಾಜರಾಗಿದ್ದರು. ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಇತರರ ವಿರುದ್ಧ ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಕೋರ್ಟ್ ಸಾಕ್ಷಿಗಳ ವಿಚಾರಣೆ ನಡೆಸಿತು.ಮಾಜಿ ಸಚಿವ ಡಿ.ಕೆ.ಶಿವಕುಮಾರ್

ಹಾಗೂ ಇತರರ ವಿಚಾರಣೆಗೆ ಒಂದು ತಿಂಗಳು ವಿನಾಯಿತಿ ಕೊಡಬೇಕು ಎಂದು ವಕೀಲರು ನ್ಯಾಯಾಧೀಶರ ಮುಂದೆ ಮನವಿ ಮಾಡಿದರು ಅದಕ್ಕೆ  ಆಕ್ರೋಶಗೊಂಡ ನ್ಯಾಯಾಧೀಶರು ಇಷ್ಟೊಂದು ಅವಕಾಶ ಏಕೆ ಬೇಕು ಎಂದು ಪ್ರಶ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ . ಇದೇ ಪ್ರಕರಣಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್‌ನಲ್ಲಿ ಮುಂದಿನ ವಾರ ವಿಚಾರಣೆ ಇದೆ. ಹೀಗಾಗಿ ವಿನಾಯಿತಿ ಬೇಕು ಎಂದು ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ .

Share post:

Subscribe

spot_imgspot_img

Popular

More like this
Related

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...