ವಿದ್ಯಾರ್ಥಿನಿ ಆತ್ಮಹತ್ಯೆ: ನಾಲ್ವರು ಆರೋಪಿಗಳ ಬಂಧನ

Date:

ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಶೀರನಕಟ್ಟೆಯ ಕೋಡಿಹಳ್ಳಿಹಟ್ಟಿ ಗ್ರಾಮದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮುದ್ದಪ್ಪ, ಸುದೀಪ, ಕೋಟೇಶ ಮತ್ತು ಅಭಿ ಬಂಧಿತ ಆರೋಪಿಗಳು. ಇವರು ವಿದ್ಯಾರ್ಥಿಗೆ ಆಗಾಗ್ಗೆ ಕಿರುಕುಳ ನೀಡುತ್ತಿದ್ದರು. ಈ ಕಿರುಕುಳದಿಂದ ಬೇಸತ್ತು ಯುವತಿ ಡಿಸೆಂಬರ್ 19 ರಂದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಸಂಬಂಧ ಪೋಷಕರು ಆರೋಪಿಗಳ ವಿರುದ್ಧ ದೂರು ನೀಡಿದ್ದರು.

ಈ ದೂರಿನನ್ವಯ ಹಿರಿಯೂರು ಡಿವೈ ಎಸ್ ಪಿ ರೋಶನ್ ಜಮೀರ್ ಮತ್ತು ಪಿಐ ಫೈಜುಲ್ಲಾ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಉಮೇಶ್, ಧ್ರುವಕುಮಾರ, ಗಂಗಾಧರ, ಮಹಮ್ಮದ್ ರಫಿ, ರುದ್ರಮುನಿ ಸ್ವಾಮಿ ಯವರನ್ನೊಳಗೊಂಡ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇವರ ಕಾರ್ಯವನ್ನು ಎಸ್ ಪಿ ರಾಧಿಕಾ ರವರು ಶ್ಲಾಘಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...