ವಿಧಾನಸಭೆಯಲ್ಲೇ ಪತ್ನಿ ನಿಂಧನೆ; ಗಳಗಳನೆ ಅತ್ತ ಮಾಜಿ ಸಿಎಂ

Date:

ಕಳೆದ ಕೆಲ ತಿಂಗಳುಗಳಿಂದ ತಮ್ಮ ಹಾಗೂ ಕುಟುಂಬದ ಮೇಲೆ ಆಗುತ್ತಿರುವ ತೀವ್ರ ವಾಗ್ದಾಳಿಯಿಂದ ಅಪಮಾನಗೊಂಡಿರುವ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ತೆಲುಗುದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಭಾರಿ ಶಪಥವೊಂದನ್ನು ಮಾಡಿದ್ದಾರೆ.

ಮುಖ್ಯಮಂತ್ರಿ ಆಗುವವರೆಗೂ ನಾನು ವಿಧಾನಸಭೆಗೆ ಕಾಲಿಡುವುದಿಲ್ಲ ಎಂದು ಕಣ್ಣೀರು ಹಾಕಿದ್ದಾರೆ.

ವಿಧಾನಸಭೆಯಲ್ಲಿ ತಮ್ಮ ಪತ್ನಿ ಭುವನೇಶ್ವರಿಗೆ ವಿಧಾನಸಭೆಯಲ್ಲಿ ತೀವ್ರವಾಗಿ ಅವಮಾನ ಮಾಡಲಾಗಿದೆ. ನನ್ನ ರಾಜಕೀಯ ಜೀವನದಲ್ಲಿ ಇಷ್ಟೊಂದು ನೋವು ಹಿಂದೆಂದೂ ಅನುಭವಿಸಿಲ್ಲ. ನನ್ನ ಜೀವನದಲ್ಲಿ ಈ ರೀತಿಯ ಘಟನೆ ನಡೆದಿರುವುದು ಇದೇ ಮೊದಲು. ವಿಧಾನಸಭೆ ಆರಂಭವಾದಾಗಿನಿಂದಲೂ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಸಚಿವರು ಮತ್ತು ಶಾಸಕರು ನಿಂದಿಸುತ್ತಲೇ ಬಂದಿದ್ದಾರೆ. ಅವರು ನನ್ನ ಕುಟುಂಬದವರನ್ನೂ ಬಿಡಲಿಲ್ಲ. ಇದನ್ನು ನಾನು ಸಹಿಸಲು ಸಾಧ್ಯವೇ ಇಲ್ಲ. ಅಧಿಕಾರ ಸಿಗುವವರೆಗೂ ನಾನಿಲ್ಲಿ ಕಾಲಿಡಲ್ಲ’ ಎಂದು ನಾಯ್ಡು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸುತ್ತಾ ಗಳಗಳನೆ ಅತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ...

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ...

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಬೆಂಗಳೂರು:...

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10 ವರ್ಷ ಶಿಕ್ಷೆ

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10...