ವಿರೋಧ ಪಕ್ಷದವರಿಗೆ ಮೆಟಿರಿಯಲ್ ಇಲ್ಲದಂಗೆ ಮಾಡ್ತಿದ್ದೀರಿ!

Date:

ವಿಧಾನಸಭೆ ಕಲಾಪ: ಬಜೆಟ್‌ ಮೇಲೆ ಮುಂದುವರೆದ ಚರ್ಚೆ
ಮುತ್ತು ಕೊಟ್ಟರೆ ತುಟಿ‌ ಸುಡುತ್ತೆ ಎಂದು ಹೇಳಿ ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ವೇಳೆ ನೇಕಾರರ ಸಮಸ್ಯೆ ವಿಷಯ ಪ್ರಸ್ತಾಪಿಸಿ ಹುನಗುಂದ ಬಿಜೆಪಿ ಶಾಸಕ ದೊಡ್ಡನಗೌಡ ವ್ಯಂಗ್ಯ ಮಾಡಿದ್ದಾರೆ, ನೇಕಾರರು ಸಿದ್ಧಪಡಿಸಿದ ಸೀರೆಗಳ ಖರೀದಿ ಆಗ್ತಿಲ್ಲ, ಅಧಿಕಾರಿಗಳು ಏನೂ ಮಾಡಲ್ಲ ಎಂದ ದೊಡ್ಡನಗೌಡ ಆಗ ಉಪಸಭಾಧ್ಯಕ್ಷ ಆನಂದ್ ಮಾಮನಿ ಹೇಳಿಕೆ ನೀಡಿದ್ದು ನೀವು ಆಡಳಿತ ಪಕ್ಷದವರ ರೀತಿ ಮಾತಾಡ್ತಿಲ್ಲ, ವಿರೋಧ ಪಕ್ಷದವರಿಗೆ ಮೆಟಿರಿಯಲ್ ಇಲ್ಲದಂಗೆ ಮಾಡ್ತಿದ್ದೀರಿ ಎಂದು ಹಾಸ್ಯ ನುಡಿದ್ದಿದ್ದು ಆಗ ಅಸಮಾಧಾನದ ಮಾತನಾಡಿದ ದೊಡ್ಡನಗೌಡ ದೀಪದ ಕೆಳಗೆ ಇದ್ದೀವಿ,

ನಮ್ಮದೇ ಸರ್ಕಾರ ಇದೆ, ದೀಪ ನಮ್ಮದೇ. ನಮ್ಮ ಹತ್ರ ದೀಪ ಇದೆ ಅಂತಾ ಮುತ್ತು ಕೊಡೋದಕ್ಕೆ ಆಗುತ್ತಾ..!? ಮುತ್ತು ಕೊಟ್ಟರೆ ನಮ್ಮ ತುಟಿ ಸುಡುತ್ತೆ ಎಂದು ಸರ್ಕಾರದ ಬಗ್ಗೆಯೇ ಬಿಜೆಪಿ ಶಾಸಕ ವ್ಯಂಗ್ಯವಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...