ವಿರೋಧ ಪಕ್ಷದ ನಾಯಕರಾಗುತ್ತಿದ್ದಂತೆ ಸಿಹಿಸುದ್ದಿ ನೀಡಿದ್ದಾರೆ !?

Date:

ವಿಪಕ್ಷ ನಾಯಕನ ಅಧಿಕೃತ ಸ್ಥಾನಮಾನದೊಂದಿಗೆ ನೆರೆ ಸಂತ್ರಸ್ತರ ಸಂಕಷ್ಟಕ್ಕೆ ಸ್ಪಂದಿಸಲು ಮುಂದಾಗಿರುವ ಸಿದ್ದರಾಮಯ್ಯ, ನೆರೆಪೀಡಿತ ಪ್ರದೇಶಗಳಿಗೆ ಪ್ರವಾಸ ತೆರಳಲು ತೀರ್ಮಾನಿಸಿದ್ದು, ಅಧಿಕಾರಿಗಳ ಸಭೆ ನಡೆಸಿ ಈವರೆಗೆ ನೀಡಲಾಗಿರುವ ನೆರವಿನ ಕುರಿತು ಪರಿಶೀಲನೆ ನಡೆಸಲಿದ್ದಾರೆ.

ಈ ಮೊದಲು ನೆರೆಪೀಡಿತ ಪ್ರದೇಶಗಳಿಗೆ ಸಿದ್ದರಾಮಯ್ಯ ಪ್ರವಾಸ ತೆರಳಿದ್ದರಾದರೂ ವಿಪಕ್ಷ ನಾಯಕನ ಸ್ಥಾನ ಇರದಿದ್ದ ಕಾರಣ ಅಧಿಕಾರಿಗಳ ಸಭೆ ನಡೆಸಿ ನಿರ್ದೇಶನ ನೀಡಲು ಅವಕಾಶವಿರಲಿಲ್ಲ. ಆದರೀಗ ಸಿದ್ದರಾಮಯ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿದ್ದು, ಹೀಗಾಗಿ ನೆರೆಪೀಡಿತ ಪ್ರದೇಶಗಳಿಗೆ ಪ್ರವಾಸ ತೆರಳಿ ಅವರ ಸಂಕಷ್ಟಗಳಿಗೆ ಸ್ಪಂದಿಸಲು ನಿರ್ಧರಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...