ವಿಶೇಷ ಕೋರ್ಟ್ ನಲ್ಲಿ ಡಿಕೆ ಶಿವಕುಮಾರ್ ಗೆ ಹಿನ್ನಡೆ ! ಮುಂದೆನ್ಮಾಡ್ತಾರೆ ಡಿ ಕೆ ಶಿ ?

Date:

ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಐಟಿ ದಾಳಿ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಹಿನ್ನಡೆಯಾಗಿದೆ.

ದೆಹಲಿ ಹಾಗೂ ಬೆಂಗಳೂರಿನ ಮನೆ ಮೇಲೆ ನಡೆಸಿರುವ ಐಟಿ ದಾಳಿಯಿಂದ ತನ್ನ ಹೆಸರನ್ನು ಕೈಬಿಡಬೇಕು ಎಂದು ಡಿಕೆಶಿ ಕೇಳಿಕೊಂಡಿದ್ದರು. ಆದರೆ ಕೋರ್ಟ್ ಅವರ ಅರ್ಜಿಯನ್ನು ವಜಾಗೊಳಿಸಿರುವ ಕಾರಣದಿಂದಾಗಿ ವಿಚಾರಣೆ ಎದುರಿಸಬೇಕಾಗಿದೆ.

2017ರ ಆಗಸ್ಟ್ ನಲ್ಲಿ ಐಟಿ ಅಧಿಕಾರಿಗಳು ಡಿಕೆಶಿ ಅವರು ದೆಹಲಿ ಹಾಗೂ ಬೆಂಗಳೂರು ನಿವಾಸಗಳ ಮೇಲೆ ದಾಳಿ ಮಾಡಿದ್ದರು. ಡಿಕೆಶಿ ತೆರಿಗೆ ವಂಚನೆ ಮಾಡಿರುವುದಾಗಿ ದೂರು ದಾಖಲಾಗಿತ್ತು.ಡಿಕೆಶಿ ಅರ್ಜಿಯನ್ನು ವಜಾಗೊಳಿಸಿದ ವಿಶೇಷ ಕೋರ್ಟ್ ನ ನ್ಯಾಯಾಧೀಶ ರಾಮಚಂದ್ರ ಹುದ್ದರ್ ಅವರು ವಿಚಾರಣೆಯನ್ನು ಕೋರ್ಟ್ ನಲ್ಲೇ ಎದುರಿಸುವಂತೆ ಸೂಚಿಸಿದರು

Share post:

Subscribe

spot_imgspot_img

Popular

More like this
Related

ಕಜ್ಜಾಯ ಕೊಡ್ತೀನಿ ಅಂತ ಕರೆದು ಕೊಲೆ: ದೃಶ್ಯ ಸಿನಿಮಾ ಶೈಲಿಯಲ್ಲಿ ವೃದ್ಧೆಯ ಹತ್ಯೆ!

ಕಜ್ಜಾಯ ಕೊಡ್ತೀನಿ ಅಂತ ಕರೆದು ಕೊಲೆ: ದೃಶ್ಯ ಸಿನಿಮಾ ಶೈಲಿಯಲ್ಲಿ ವೃದ್ಧೆಯ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ಗೃಹ ಸಚಿವರ ಪರಮೆಶ್ವರ್​ ಗರಂ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ಗೃಹ ಸಚಿವರ ಪರಮೆಶ್ವರ್​ ಗರಂ ಬೆಂಗಳೂರು,...

ರಾತ್ರಿ ಕೆಟ್ಟ ಕನಸುಗಳು ಬೀಳುವುದಕ್ಕೆ ಕಾರಣವಿದೆ! ತಡೆಯಲು ಹೀಗೆ ಮಾಡಿ

ರಾತ್ರಿ ಕೆಟ್ಟ ಕನಸುಗಳು ಬೀಳುವುದಕ್ಕೆ ಕಾರಣವಿದೆ! ತಡೆಯಲು ಹೀಗೆ ಮಾಡಿ ಕೆಟ್ಟ ಕನಸುಗಳು...

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ ಸಿದ್ದರಾಮಯ್ಯ

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ...