ವಿಶ್ರಾಂತಿಗೆಂದು ಮಲೇಷ್ಯಾಗೆ ಹೋದ ಎಚ್ ಡಿ ಕುಮಾರಸ್ವಾಮಿ ?

Date:

ಹೌದು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ತೆಗೆದುಕೊಳ್ಳುತ್ತಿದ್ದಂತೆ . ಮೈತ್ರಿ ಸರ್ಕಾರದಲ್ಲಿ ಬಹುದೊಡ್ಡ ರೀತಿಯಲ್ಲಿ ಭಿನ್ನಮತ ಸ್ಫೋಟವಾಗಿದ್ದು ಒಬ್ಬರ ಮೇಲೊಬ್ಬರು ಸರ್ಕಾರ ಬಿಡಲಿಕ್ಕೆ ನೀವೇ ಕಾರಣ ಎಂಬ ಮಾತುಗಳನ್ನು ಕೂಡ ಹೇಳಿಕೊಂಡರು . ಸಿದ್ದರಾಮಯ್ಯ ಕುಮಾರಸ್ವಾಮಿ ಅವರ ಮಧ್ಯದಲ್ಲೂ ಸ್ವಲ್ಪ ಬಿರುಕು ಮೂಡಿತ್ತು ,

ಇದೆಲ್ಲದರ ಮಧ್ಯದಲ್ಲಿ ರಾಜ್ಯಾದ್ಯಂತ ಮಳೆಯಿಂದಾಗಿ ಜನ ಸಂಕಷ್ಟಕ್ಕೀಡಾಗಿದ್ದರು ಆ ಪ್ರದೇಶಗಳಿಗೆಲ್ಲಾ ಎಚ್ ಡಿ ಕುಮಾರಸ್ವಾಮಿ ಅವರು ಸಹ ಭೇಟಿ ನೀಡಿ ಸಾಂತ್ವನ ಹೇಳಿ ಬಂದಿದ್ದರೂ ಇದೀಗ ಅದೆಲ್ಲದರ ಮಧ್ಯೆ ಕುಮಾರಸ್ವಾಮಿ ಅವರು ನಾಲ್ಕು ದಿನ ಮಲೇಷ್ಯಾಗೆ ವಿಶ್ರಾಂತಿ ಪಡೆಯಲಿಕ್ಕಾಗಿ ಹೋಗಿದ್ದಾರೆ . ಈಗ ಜೆಡಿಎಸ್ ಸರ್ಕಾರ ಹಾಗೂ ಕಾಂಗ್ರೆಸ್ ಸರ್ಕಾರದ ಮಧ್ಯೆ ಮೈತ್ರಿ ಬಿರುಕು ಮೂಡಿದೆ ಎಂಬ ಮಾತು ಕೂಡ ರಾಜಕೀಯ ವಲಯದಲ್ಲಿ ಹರಿದಾಡ್ತಿದೆ . ಮೈತ್ರಿ ಸರ್ಕಾರದ ಮುಂದಿನ ನಡೆ ಏನು ಎಂಬ ಪ್ರಶ್ನೆ ಕೂಡ ಕೇಳಿಬರುತ್ತಿದೆ .

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...