ವಿಶ್ವಾಸಮತಯಾಚನೆ ವಿಳಂಬಕ್ಕೆ ದೋಸ್ತಿ ನಾಯಕರಿಂದ ಪ್ಲ್ಯಾನ್ ಮಾಡ್ತಿದ್ದಾರೆ ಎಂದ ಜಗದೀಶ್ ಶೆಟ್ಟರ್

Date:

ವಿಶ್ವಾಸಮತ ಯಾಚನೆ ವಿಳಂಬಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಪಾಲ ವಿ.ಆರ್. ವಾಲಾ ಅವರಿಗೆ ದೂರು ನೀಡಿ, ಮಧ್ಯಪ್ರವೇಶಿಸಿ, ಕೂಡಲೇ ವಿಶ್ವಾಸಮತ ಯಾಚಿಸುವಂತೆ ಸರ್ಕಾರಕ್ಕೆ ಸೂಚಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತ ಪಕ್ಷದವರೇ ಕ್ರಿಯಾ ಲೋಪ ಎತ್ತಲು ಬರುವುದಿಲ್ಲ. ಆದರೂ ಸಿದ್ದರಾಮಯ್ಯ ಕ್ರಿಯಾಲೋಪ ಎತ್ತಿದರು.ಇದಕ್ಕೆ ಪೂರಕವಾಗಿ ಕಾಂಗ್ರೆಸ್ ನ ಹೆಚ್.ಕೆ. ಪಾಟೀಲ್ ಮತ್ತು ಕೃಷ್ಣ ಬೈರೇಗೌಡ ಅವರು ಕೂಡ ಕ್ರಿಯಾಲೋಪದ ಬಗ್ಗೆ ಹೆಚ್ಚಿನ ಚರ್ಚೆ ಮಾಡಿಸಲು ಯತ್ನಿಸಿದರು. ಇದೆಲ್ಲವನ್ನೂ ಗಮನಿಸಿದಾಗ ವಿಶ್ವಾಸಮತ ಯಾಚನೆಯನ್ನು ವಿಳಂಬಿಸುವ ತಂತ್ರ ಎಂಬುದು ಸ್ಪಷ್ಟವಾಗುತ್ತದೆ ಎಂದರು.

Share post:

Subscribe

spot_imgspot_img

Popular

More like this
Related

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ ಬೆಳಗಾವಿ ಜಿಲ್ಲೆಯ ಖಾನಾಪುರ...

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ ಮೈಸೂರು: ಬಿಹಾರ...

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..?

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..? ಬೆಂಗಳೂರು:...

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ ಬೇಕು

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ...