ವಿಶ್ವಾಸಮತಯಾಚನೆ ವಿಳಂಬಕ್ಕೆ ದೋಸ್ತಿ ನಾಯಕರಿಂದ ಪ್ಲ್ಯಾನ್ ಮಾಡ್ತಿದ್ದಾರೆ ಎಂದ ಜಗದೀಶ್ ಶೆಟ್ಟರ್

Date:

ವಿಶ್ವಾಸಮತ ಯಾಚನೆ ವಿಳಂಬಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಪಾಲ ವಿ.ಆರ್. ವಾಲಾ ಅವರಿಗೆ ದೂರು ನೀಡಿ, ಮಧ್ಯಪ್ರವೇಶಿಸಿ, ಕೂಡಲೇ ವಿಶ್ವಾಸಮತ ಯಾಚಿಸುವಂತೆ ಸರ್ಕಾರಕ್ಕೆ ಸೂಚಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತ ಪಕ್ಷದವರೇ ಕ್ರಿಯಾ ಲೋಪ ಎತ್ತಲು ಬರುವುದಿಲ್ಲ. ಆದರೂ ಸಿದ್ದರಾಮಯ್ಯ ಕ್ರಿಯಾಲೋಪ ಎತ್ತಿದರು.ಇದಕ್ಕೆ ಪೂರಕವಾಗಿ ಕಾಂಗ್ರೆಸ್ ನ ಹೆಚ್.ಕೆ. ಪಾಟೀಲ್ ಮತ್ತು ಕೃಷ್ಣ ಬೈರೇಗೌಡ ಅವರು ಕೂಡ ಕ್ರಿಯಾಲೋಪದ ಬಗ್ಗೆ ಹೆಚ್ಚಿನ ಚರ್ಚೆ ಮಾಡಿಸಲು ಯತ್ನಿಸಿದರು. ಇದೆಲ್ಲವನ್ನೂ ಗಮನಿಸಿದಾಗ ವಿಶ್ವಾಸಮತ ಯಾಚನೆಯನ್ನು ವಿಳಂಬಿಸುವ ತಂತ್ರ ಎಂಬುದು ಸ್ಪಷ್ಟವಾಗುತ್ತದೆ ಎಂದರು.

Share post:

Subscribe

spot_imgspot_img

Popular

More like this
Related

ಮನೆ ಬಾಗಿಲು ಒಡೆದು ಚಿನ್ನಾಭರಣ ಕಳ್ಳತನ: 300 ಗ್ರಾಂ ಚಿನ್ನ ದೋಚಿದ ಆರೋಪಿಗಳು

ಮನೆ ಬಾಗಿಲು ಒಡೆದು ಚಿನ್ನಾಭರಣ ಕಳ್ಳತನ: 300 ಗ್ರಾಂ ಚಿನ್ನ ದೋಚಿದ...

ಗೋಲ್ಡನ್ ಅವರ್‌ನಲ್ಲಿ 2.16 ಕೋಟಿ ರೂ. ರಕ್ಷಿಸಿದ ಸೈಬರ್ ಕ್ರೈಮ್ ಪೊಲೀಸರು

ಗೋಲ್ಡನ್ ಅವರ್‌ನಲ್ಲಿ 2.16 ಕೋಟಿ ರೂ. ರಕ್ಷಿಸಿದ ಸೈಬರ್ ಕ್ರೈಮ್ ಪೊಲೀಸರುಬೆಂಗಳೂರು:ಸೈಬರ್...

ಶಬರಿ ಮಲೆಯಲ್ಲಿ ಚಿನ್ನ ಕಳವು ಪ್ರಕರಣ: ಹಲವು ಕಡೆ ಇಡಿ ದಾಳಿ

ಶಬರಿ ಮಲೆಯಲ್ಲಿ ಚಿನ್ನ ಕಳವು ಪ್ರಕರಣ: ಹಲವು ಕಡೆ ಇಡಿ ದಾಳಿಬೆಂಗಳೂರು:ಶಬರಿ...

ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಫ್ರಿಡ್ಜ್‌ನಲ್ಲಿ ಇಡ್ತೀರಾ? ಹಾಗಾದ್ರೆ ಈ ಮಾಹಿತಿ ತಪ್ಪದೇ ಓದಿ

ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಫ್ರಿಡ್ಜ್‌ನಲ್ಲಿ ಇಡ್ತೀರಾ? ಹಾಗಾದ್ರೆ ಈ ಮಾಹಿತಿ ತಪ್ಪದೇ...