No menu items!
4.9 C
Munich
Saturday, May 2, 2026

ವಿಶ್ವಾಸಮತಯಾಚನೆ ವಿಳಂಬಕ್ಕೆ ದೋಸ್ತಿ ನಾಯಕರಿಂದ ಪ್ಲ್ಯಾನ್ ಮಾಡ್ತಿದ್ದಾರೆ ಎಂದ ಜಗದೀಶ್ ಶೆಟ್ಟರ್

Must read

ವಿಶ್ವಾಸಮತ ಯಾಚನೆ ವಿಳಂಬಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಪಾಲ ವಿ.ಆರ್. ವಾಲಾ ಅವರಿಗೆ ದೂರು ನೀಡಿ, ಮಧ್ಯಪ್ರವೇಶಿಸಿ, ಕೂಡಲೇ ವಿಶ್ವಾಸಮತ ಯಾಚಿಸುವಂತೆ ಸರ್ಕಾರಕ್ಕೆ ಸೂಚಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತ ಪಕ್ಷದವರೇ ಕ್ರಿಯಾ ಲೋಪ ಎತ್ತಲು ಬರುವುದಿಲ್ಲ. ಆದರೂ ಸಿದ್ದರಾಮಯ್ಯ ಕ್ರಿಯಾಲೋಪ ಎತ್ತಿದರು.ಇದಕ್ಕೆ ಪೂರಕವಾಗಿ ಕಾಂಗ್ರೆಸ್ ನ ಹೆಚ್.ಕೆ. ಪಾಟೀಲ್ ಮತ್ತು ಕೃಷ್ಣ ಬೈರೇಗೌಡ ಅವರು ಕೂಡ ಕ್ರಿಯಾಲೋಪದ ಬಗ್ಗೆ ಹೆಚ್ಚಿನ ಚರ್ಚೆ ಮಾಡಿಸಲು ಯತ್ನಿಸಿದರು. ಇದೆಲ್ಲವನ್ನೂ ಗಮನಿಸಿದಾಗ ವಿಶ್ವಾಸಮತ ಯಾಚನೆಯನ್ನು ವಿಳಂಬಿಸುವ ತಂತ್ರ ಎಂಬುದು ಸ್ಪಷ್ಟವಾಗುತ್ತದೆ ಎಂದರು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article