ವಿಶ್ವಾಸ ಮತ ಮತಯಾಚನೆಯ ಬಗ್ಗೆ ಶೋಭಾ ಕರಂದ್ಲಾಜೆ ಎನ್ ಹೇಳಿದ್ರು ಗೊತ್ತಾ?

Date:

ಬಿಎಸ್‍ವೈ ನಿವಾಸದ ಬಳಿ ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ನಾಳೆ ಬಹುಮತ ಸಾಬೀತು ಮಾಡಿ ವಿಶ್ವಾಸ ಮತದಲ್ಲಿ ನಾವು ಗೆದ್ದೇ ಗೆಲ್ತೇವೆ ಅನ್ನೋ ಭರವಸೆ ಇದೆ.

ಬಹುಮತ ಸಾಬೀತು ಮಾಡಿದ ನಂತರ ಮುಂದಿನ ಐದಾರು ತಿಂಗಳಲ್ಲಿ ಬಿಜೆಪಿ ಬಹುಮತದ ಸರ್ಕಾರವಾಗಿ ಮೂಡಿ ಬಂದು ರಾಜ್ಯದ ಅಭಿವೃದ್ಧಿಗೆ ಪೂರಕವಾದ ಸರ್ಕಾರದ ರಚನೆ ಮಾಡಲಿದ್ದೇವೆ ಎಂದು ಭರವಸೆ ನೀಡಿದರು.

ಹಾಗೆ ಇಂದು ಸಭೆ ಕರೆದಿದ್ದು ಇದರಲ್ಲಿ ಸಿಎಂ ಯಡಿಯೂರಪ್ಪ, ನಾಯಕರು ಭಾಗಿಯಾಗಿ ನಾಳೆ ಅಧಿವೇಶನದಲ್ಲಿ ಶಾಸಕರು ಹೇಗೆ ನಡೆದುಕೊಂಡು ಹೋಗಬೇಕು ಎಂಬುದರ ಬಗ್ಗೆ ಚರ್ಚೆ ನಡೆಯಲಿದೆ.ಡಿಸಿಎಂ ಹುದ್ದೆ ಬಗ್ಗೆ ಹೈಕಾಂಮಾಡ್ ನಿರ್ಧಾರ ಮಾಡುತ್ತಾದೆ ಎಂದರು

Share post:

Subscribe

spot_imgspot_img

Popular

More like this
Related

ಈರುಳ್ಳಿ ಕತ್ತರಿಸುವಾಗ ಕಣೀರು ಬರುತ್ತಾ? ಈ ಕಣ್ಣೀರನ್ನು ತಡೆಯಲು ಇಲ್ಲಿದೆ ಟಿಪ್ಸ್

ಈರುಳ್ಳಿ ಕತ್ತರಿಸುವಾಗ ಕಣೀರು ಬರುತ್ತಾ? ಈ ಕಣ್ಣೀರನ್ನು ತಡೆಯಲು ಇಲ್ಲಿದೆ ಟಿಪ್ಸ್ ಅಡುಗೆ...

ನವರಾತ್ರಿ ಏಳನೇ ದಿನಈ ದಿನ ಕಾಳರಾತ್ರಿ ದೇವಿಯನ್ನು ಆರಾಧಿಸಲಾಗುತ್ತದೆ !

ನವರಾತ್ರಿ ಏಳನೇ ದಿನಈ ದಿನ ಕಾಳರಾತ್ರಿ ದೇವಿಯನ್ನು ಆರಾಧಿಸಲಾಗುತ್ತದೆ ! ದೇವಿಯ ಹಿನ್ನಲೆ ಕಾಳರಾತ್ರಿ...

ಧರ್ಮಸ್ಥಳ ಕೇಸ್: ತರಾತುರಿಯಲ್ಲಿ ಎಸ್‌ಐಟಿ ರಚಿಸಿ ಶ್ರೀ ಕ್ಷೇತ್ರಕ್ಕೆ ಧಕ್ಕೆ – ನಿಖಿಲ್ ಕುಮಾರಸ್ವಾಮಿ

ಧರ್ಮಸ್ಥಳ ಕೇಸ್: ತರಾತುರಿಯಲ್ಲಿ ಎಸ್‌ಐಟಿ ರಚಿಸಿ ಶ್ರೀ ಕ್ಷೇತ್ರಕ್ಕೆ ಧಕ್ಕೆ -...

ಧರ್ಮಸ್ಥಳ ಪ್ರಕರಣ: ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ಸರ್ಕಾರದ ಉದ್ದೇಶ – ಡಿ.ಕೆ. ಶಿವಕುಮಾರ್

ಧರ್ಮಸ್ಥಳ ಪ್ರಕರಣ: ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ಸರ್ಕಾರದ ಉದ್ದೇಶ - ಡಿ.ಕೆ....