ವೀಕ್ಎಂಡ್ ನಲ್ಲಿ ಬೈಯಪ್ಪನಹಳ್ಳಿ ಮಾರ್ಗದಲ್ಲಿ ಮೊಟ್ರೋ ಸಂಚಾರ ಸ್ಥಗತಿ..!!

Date:

ವೀಕ್ಎಂಡ್ ನಲ್ಲಿ ಬೈಯಪ್ಪನಹಳ್ಳಿ ಮಾರ್ಗದಲ್ಲಿ ಮೊಟ್ರೋ ಸಂಚಾರ ಸ್ಥಗತಿ..!!

ಟ್ರಿನಿಟ್ ಸರ್ಕಲ್ ನ ಬಳಿ ಮೆಟ್ರೋ ಪಿಲ್ಲರ್ ಬಿರುಕು ಬಿಟ್ಟಿರುವ ಬಗ್ಗೆ ಈಗಾಗ್ಲೇ ದೊಡ್ಡ ಮಟ್ಟದ ಸುದ್ದಿಯಾಗಿದೆ.. ಮೆಟ್ರೋ ಪ್ರಯಾಣಿಕರು ಈ ಆತಂಕದಲ್ಲಿ ಸಂಚರಿಸುವಂತಾಗಿದೆ.. ಸದ್ಯ ಬಿರುಕು ಬಿಟ್ಟಿರುವ ಪಿಲ್ಲರ್ ನ ದುರಸ್ಥಿ ಕಾರ್ಯಕ್ಕೆ ತಜ್ಞರ ತಂಡ ಆಗಮಿಸಿದ್ದು, ದೆಹಲಿಯ ಮೆಟ್ರೋ ಯೋಜನೆಯ ಹಿರಿಯ ಎಂಜಿನಿಯರ್ ಗಳು ವಯಾಡಾಕ್ ನಲ್ಲಿರುವ ಬಿರುಕಿಗೆ ಕಾರಣವೇನು ಎಂಬುದನ್ನ ಪರಿಶೀಲನೆ ನಡೆಸಲ್ಲಿದ್ದಾರೆ..

ಅಂದಹಾಗೆ ಈ ದುರಸ್ಥಿ ಕಾರ್ಯ ಮುಂದಿನ 10 ದಿನಗಳ ವರೆಗೆ ನಡೆಯಲಿದೆ ಅಂತ ಹೇಳಲಾಗಿದ್ದು, ವಾರಾಂತ್ಯದಲ್ಲಿ ಈ ಮಾರ್ಗವಾಗಿ ಸಂಚರಿಸಲಿರುವ ಮೆಟ್ರೋವನ್ನ ನಿಲ್ಲಿಸಲಾಗುತ್ತಿದೆ..ಇನ್ನೂ ಈ ಘಟನೆಯಿಂದ ಮೆಟ್ರೋ ಸಂಸ್ಥೆಗೆ ಕೆಟ್ಟ ಹೆಸರು ಬಂದಂತಾಗಿದೆ ಅಂತ ದೆಹಲಿಯ ಮೆಟ್ರೋ ಅಧಿಕಾರಿಗಳು ಸ್ಥಳೀಯ ಮೆಟ್ರೋ ಅಧಿಕಾರಿಗಳಿಗೆ ಹೇಳಿದ್ದಾರೆ.. ಜೊತೆಗೆ ಈ ಘಟನೆಗೆ ಸಂಬಂಧ ಪಟ್ಟಂತೆ, ಮೇಲಾಧಿಕರಿಗಳಿಗೆ ದೂರು ನೀಡಲ್ಲಿದ್ದು, ಸಂಬಂದಪಟ್ಟವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವು ಎಂದು ತಿಳಿಸಿದೆ..

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...