“ವೈಯಕ್ತಿಕ ದ್ವೇಷದಿಂದ ನನ್ನ ಯೋಜನೆಗಳನ್ನು ತಡೆಹಿಡಿಯಬೇಡಿ”

Date:

ಉಪಚುನಾವಣೆ ಮುಗಿದ ನಂತರ ಜೆಡಿಎಸ್ ಹಾಗೂ ಕಾಂಗ್ರೆಸ್ ಗೆ ತೀವ್ರ ಮುಖಭಂಗವಾಗಿದೆ ಉಪ ಚುನಾವಣೆಯ ಮೊದಲು ಹೇಳಿಕೆಗಳನ್ನು ಕೊಡುತ್ತಿದ್ದ ಕಾರ್ಯಕರ್ತರು ಹಾಗೂ ಮುಖಂಡರು ಈಗ ಬೇರೆ ರೀತಿಯ ಕಾರಣಗಳನ್ನು ಕೊಡುತ್ತಿದ್ದಾರೆ ಇನ್ನು ಯಡಿಯೂರಪ್ಪ ಸರಕಾರವನ್ನು ಕೆಡವಲು ಸಾಧ್ಯವಿಲ್ಲ ಎಂದುಕೊಂಡ ಕಾಂಗ್ರೆಸ್ ಮತ್ತು ಜೆಡಿಎಸ್ ಇದೀಗ ಅವರಲ್ಲಿ ಕೆಲವೊಂದು ಮನವಿಗಳನ್ನು ಮಾಡಿಕೊಳ್ಳುತ್ತಿದ್ದಾರೆ ನಿನ್ನೆ ಕುಮಾರಸ್ವಾಮಿ ಅವರು ತಮ್ಮ ಯೋಜನೆಯ ಕುರಿತು ಮಾತನಾಡುವಾಗ

‘ಯಡಿಯೂರಪ್ಪನವರೇ, ರಾಮನಗರ ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ವಿವಿಧ ಅಭಿವೃದ್ಧಿ ಯೋಜನೆಗಳನ್ನು 2018ರ ಅವಧಿಯಲ್ಲಿ ಮಂಜೂರು ಮಾಡಿದ್ದೆ. ಆದರೆ ನನ್ನ ಮೇಲಿನ ವೈಯಕ್ತಿಕ ದ್ವೇಷಕ್ಕಾಗಿ ರಾಮನಗರದ ಅನುದಾನ ತಡೆ ಹಿಡಿಯಬೇಡಿ ಅದು ಸರಿಯಲ್ಲ ‘ ಎಂದು ಆಕ್ಷೇಪಿಸಿದ್ದಾರೆ. ಎಂದು ಕುಮಾರಸ್ವಾಮಿಯವರು ಯಡಿಯೂರಪ್ಪ ಅವರಿಗೆ ಹೇಳಿದ್ದಾರೆ ಆದರೆ ಇದು ಮನವಿಯೇ ಅಥವಾ ಬೇರೆ ಯಾವ ಉದ್ದೇಶವೂ ಇನ್ನೂ ತಿಳಿದು ಬಂದಿಲ್ಲ ಇದಕ್ಕೆ ಇನ್ನೂ ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿಲ್ಲ .

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...