ಶಕ್ತಿ ಪ್ರದರ್ಶನ ಮಾಡಲು ಸಿದ್ದು ಸಿದ್ದರಾಗಿದ್ದಾರೆ !?

Date:

ಪ್ರವಾಹಪೀಡಿತ ಪ್ರದೇಶಗಳಲ್ಲಿ ಆಗಿರುವ ಹಾನಿ ಮತ್ತು ಸರ್ಕಾರ ತೆಗೆದುಕೊಂಡಿರುವ ಪರಿಹಾರ ಕ್ರಮಗಳು, ರಾಜ್ಯದ ಹಲವಾರು ಜಿಲ್ಲೆಯಲ್ಲಿ ಉಂಟಾಗಿರುವ ಬರಪರಿಸ್ಥಿತಿ ಹಾಗೂ ಸರ್ಕಾರ ಒದಗಿಸಿರುವ ನೆರವು, ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡುವಲ್ಲಿ ಆಗುತ್ತಿರುವ ತಾರತಮ್ಯ ಹಾಗೂ ಅನುದಾನ ಕಡಿತದ ಬಗ್ಗೆ ಚರ್ಚಿಸುವುದಾಗಿ ಸಿದ್ದರಾಮಯ್ಯ ಸಭೆಯ ಸುತ್ತೋಲೆಯಲ್ಲಿ ತಿಳಿಸಿದ್ದಾರೆ. ಕಾಂಗ್ರೆಸ್ ತೀವ್ರ ಸ್ವರೂಪದ ಹೋರಾಟಕ್ಕೆ ಮುಂದಾಗಬೇಕಿದೆ.

ಈ ಕುರಿತು ಚರ್ಚಿಸಲು ಸಭೆ ಕರೆದಿರುವುದಾಗಿ ಮೂಲಗಳು ತಿಳಿಸಿವೆ.ಇದಕ್ಕಿಂತಲೂ ಪ್ರಮುಖವಾಗಿ ರಾಜ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಕಾಂಗ್ರೆಸ್ ಹೈಕಮಾಂಡ್ ವಿಳಂಬ ಮಾಡುತ್ತಿದೆ. ಸದರಿ ಹುದ್ದೆ ಮೇಲೆ ಕಣ್ಣಿಟ್ಟಿರುವ ಸಿದ್ದರಾಮಯ್ಯನವರು ಸತತ ಪ್ರಯತ್ನ ನಡೆಸಿದರೂ ಹೈಕಮಾಂಡ್ ಅಧಿಕೃತವಾಗಿ ಪ್ರಕಟಣೆ ಮಾಡುತ್ತಿಲ್ಲ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...