ಶಕ್ತಿ ಪ್ರದರ್ಶನ ಮಾಡಲು ಸಿದ್ದು ಸಿದ್ದರಾಗಿದ್ದಾರೆ !?

Date:

ಪ್ರವಾಹಪೀಡಿತ ಪ್ರದೇಶಗಳಲ್ಲಿ ಆಗಿರುವ ಹಾನಿ ಮತ್ತು ಸರ್ಕಾರ ತೆಗೆದುಕೊಂಡಿರುವ ಪರಿಹಾರ ಕ್ರಮಗಳು, ರಾಜ್ಯದ ಹಲವಾರು ಜಿಲ್ಲೆಯಲ್ಲಿ ಉಂಟಾಗಿರುವ ಬರಪರಿಸ್ಥಿತಿ ಹಾಗೂ ಸರ್ಕಾರ ಒದಗಿಸಿರುವ ನೆರವು, ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡುವಲ್ಲಿ ಆಗುತ್ತಿರುವ ತಾರತಮ್ಯ ಹಾಗೂ ಅನುದಾನ ಕಡಿತದ ಬಗ್ಗೆ ಚರ್ಚಿಸುವುದಾಗಿ ಸಿದ್ದರಾಮಯ್ಯ ಸಭೆಯ ಸುತ್ತೋಲೆಯಲ್ಲಿ ತಿಳಿಸಿದ್ದಾರೆ. ಕಾಂಗ್ರೆಸ್ ತೀವ್ರ ಸ್ವರೂಪದ ಹೋರಾಟಕ್ಕೆ ಮುಂದಾಗಬೇಕಿದೆ.

ಈ ಕುರಿತು ಚರ್ಚಿಸಲು ಸಭೆ ಕರೆದಿರುವುದಾಗಿ ಮೂಲಗಳು ತಿಳಿಸಿವೆ.ಇದಕ್ಕಿಂತಲೂ ಪ್ರಮುಖವಾಗಿ ರಾಜ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಕಾಂಗ್ರೆಸ್ ಹೈಕಮಾಂಡ್ ವಿಳಂಬ ಮಾಡುತ್ತಿದೆ. ಸದರಿ ಹುದ್ದೆ ಮೇಲೆ ಕಣ್ಣಿಟ್ಟಿರುವ ಸಿದ್ದರಾಮಯ್ಯನವರು ಸತತ ಪ್ರಯತ್ನ ನಡೆಸಿದರೂ ಹೈಕಮಾಂಡ್ ಅಧಿಕೃತವಾಗಿ ಪ್ರಕಟಣೆ ಮಾಡುತ್ತಿಲ್ಲ.

Share post:

Subscribe

spot_imgspot_img

Popular

More like this
Related

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಕಳೆದ ವಾರದ ಕನ್ನಡ ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ...

ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ: ಅಧಿಕಾರಿಯ ಬಂಧನ

ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ: ಅಧಿಕಾರಿಯ ಬಂಧನ ದೇವನಹಳ್ಳಿಬೆಂಗಳೂರು: ಕೆಂಪೇಗೌಡ...

ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಸೋಷಿಯಲ್ ಮೀಡಿಯಾ ಅಕೌಂಟ್‌ಗಳು: ಸೈಬರ್ ಕ್ರೈಂ ತನಿಖೆ

ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಸೋಷಿಯಲ್ ಮೀಡಿಯಾ ಅಕೌಂಟ್‌ಗಳು: ಸೈಬರ್...

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: ಮಹಿಳೆ ಬಂಧನ, ಸಿಸಿಬಿ ಕಾರ್ಯಾಚರಣೆ

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: ಮಹಿಳೆ ಬಂಧನ, ಸಿಸಿಬಿ ಕಾರ್ಯಾಚರಣೆ ಬೆಂಗಳೂರು:ರಾಜ್ಯದ...