ಶಬರಿಮಲೆ ಪ್ರವೇಶ ವಿರೋಧಿಸಿ ಮಸೀದಿ ಪ್ರವೇಶಕ್ಕೆ ಮುಂದಾದ 6 ಮಹಿಳೆಯರು..

Date:

ಶಬರಿಮಲೆ ಪ್ರವೇಶ ವಿರೋಧಿಸಿ ಮಸೀದಿ ಪ್ರವೇಶಕ್ಕೆ ಮುಂದಾದ 6 ಮಹಿಳೆಯರು..

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಈ ಹಿಂದೆ ಇಬ್ಬರು ಮಹಿಳೆಯರು ಪ್ರವೇಶ ಮಾಡಿ ವಿಚಾರ ಸುದ್ದಿಯಾಗಿತ್ತು.. ಇದಾದ ಬಳಿಕ ಇಡೀ ಕೇರಳದಲ್ಲಿ ತೀರ್ವ ವಿರೋಧ ವ್ಯಕ್ತವಾಗಿ ಪ್ರತಿಭಟನೆ ಸಹ ನಡೆಯಿತು.. ಇನ್ನು ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಪ್ರತಿಯಾಗಿ ಇಂದು 6 ಜನ ಮಹಿಳೆಯರು ಮಸೀದಿ ಪ್ರವೇಶಕ್ಕೆ ಮುಂದಾದ ಘಟನೆ ಶಬರಿಮಲೆ ಸಮೀಪವೆ ನಡೆದಿದೆ..

ಹೌದು, ಶಬರಿಮಲೆ ಸಮೀಪ ಇರುವ ಎರುಮೇರಿಯಲ್ಲಿನ ವಾವರ್ ಮಸೀದಿಗೆ ಇಂದು ‘ಹಿಂದು ಮಕ್ಕಳ್ ಕಚ್ಚಿ’ ಸಂಸ್ಥೆಯ ಸದಸ್ಯರಾಗಿದ್ದ ಈ 6 ಮಹಿಳೆಯರು ಯತ್ನ ಮಾಡಿದ್ದಾರೆ.. ಇವರನ್ನ ತಡೆದ ಪೊಲೀಸರು ಧಾರ್ಮಿಕ ಗುಂಪುಗಳ ನಡುವೆ ದ್ವೇಷ ಹುಟ್ಟಿಸಲು ಯತ್ನಿಸಿದ ಆರೋಪದ ಮೇಲೆ ವಶಕ್ಕೆ ಪಡೆದಿದ್ದಾರೆ.. 

ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಈ ಹಿಂದೆ ಮಹಿಳೆಯರು ಪ್ರವೇಶಿಸಿದ್ದಕ್ಕೆ ಮಸೀದಿಗೂ ಮಹಿಳೆಯರು ಪ್ರವೇಶ ಮಾಡಬೇಕು ಹೀಗಾಗೆ ನಮಗೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿ ಮಸೀದಿ ಪ್ರವೇಶಕ್ಕೆ ಮುಂದಾಗಿದ್ದರು ಎನ್ನಲಾಗಿದೆ..

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...