ಶಬರಿಮಲೆ ಸನ್ನಿಧಾನಂನಲ್ಲಿ ಸೇತುವೆ ಮೇಲಿಂದ ಮಾಲಿಕಪ್ಪುರಂಗೆ ಜಿಗಿದು ಭಕ್ತ ಆತ್ಮಹತ್ಯೆ!

Date:

ಶಬರಿಮಲೆ ಸನ್ನಿಧಾನಂನಲ್ಲಿ ಸೇತುವೆ ಮೇಲಿಂದ ಮಾಲಿಕಪ್ಪುರಂಗೆ ಜಿಗಿದು ಭಕ್ತ ಆತ್ಮಹತ್ಯೆ!

ಶಬರಿಮಲೆ : ಕನಕಪುರ ಮೂಲದ ಅಯ್ಯಪ್ಪ ಸ್ವಾಮಿ ಮಾಲಾಧಾರಿ ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಮೃತ ಭಕ್ತರನ್ನ ರಾಮನಗರ ಜಿಲ್ಲೆ ಕನಕಪುರದ ನಿವಾಸಿ ಕುಮಾರ್ ಎಂದು ಗುರುತಿಸಲಾಗಿದ್ದು, ಮಾಲೆ ಧರಿಸಿದ್ದ ಕುಮಾರ್ ತಮ್ಮ ಸ್ನೇಹಿತರೊಂದಿಗೆ ಶಬರಿಮಲೆಗೆ ದರ್ಶನಕ್ಕೆ ಹೋಗಿದ್ದು. ಈ ವೇಳೆ ಸೇತುವೆ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕುಮಾರ್ ಅವರ ಮೃತದೇಹವನ್ನು ಕೊಟ್ಟಾಯಂ ಮೆಡಿಕಲ್ ಕಾಲೇಜಿಗೆ ರವಾನೆ ಮಾಡಿದ್ದು. ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ. 40 ವರ್ಷದ ಕುಮಾರ್ ಅವರು ಈ ದುರಂತಕ್ಕೆ ಕಾರಣ ತಿಳಿದು ಬಂದಿಲ್ಲ. ಸದ್ಯ ಶಬರಿಮಲೆಗೆ ಕುಮಾರ್ ಕುಟುಂಬಸ್ಥರು ತೆರಳಿದ್ದಾರೆ. ದೇವಾಲಯದ ಮೇಲಿಂದ ಜಿಗಿಯುವ ಈ ದೃಶ್ಯ ಭಕ್ತರೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಶಬರಿಮಲೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ನಾವು ಬಿಸಾಡುವ ಈ ವಸ್ತುವಿಗಿದೆ ವಿಷ ಸರ್ಪ ಓಡಿಸುವ ಶಕ್ತಿ; ಯಾವುದು?

ನಾವು ಬಿಸಾಡುವ ಈ ವಸ್ತುವಿಗಿದೆ ವಿಷ ಸರ್ಪ ಓಡಿಸುವ ಶಕ್ತಿ; ಯಾವುದು? ನಮ್ಮ...

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕನ...

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿ

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು...

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ರಸ್ತೆ...