ಶಶಿಕಲಾ ಬಿಡುಗಡೆ. ತಮಿಳುನಾಡಿನಲ್ಲಿ ಸಂಭ್ರಮಾಚರಣೆ

Date:

ಶಶಿಕಲಾ ನಟರಾಜನ್ ಹಾಗೂ ಆಪ್ತರು ಇಂದು ಬಿಡುಗಡೆ ಆಗುತ್ತಿದ್ದು
ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಗೊಳ್ಳಲಿರುವ ಶಶಿಕಲಾ ಅವರೊಂದಿಗೆ ಆಪ್ತೆ ಇಳವರಸಿ ಹಾಗೂ ಸಹೋದರ ಸಂಬಂಧಿ ಸುಧಾಕರ್ ಸಹ ಬಿಡುಗಡೆ ಆಗುತ್ತಿದ್ದು ಬಿಡುಗಡೆ ಪ್ರಕ್ರಿಯೆ ಪೂರ್ಣಗೊಳಿಸಿರುವ ಜೈಲು ಅಧಿಕಾರಿಗಳು. ಇಂದು ಆಸ್ಪತ್ರೆಗೆ ಹೇಳಲಿರುವ ಸೂಪರ್ಡೆಂಟ್ ಹಾಗೂ ಇಬ್ಬರು ಅಧಿಕಾರಿಗಳ ತಂಡ
ಬಿಡುಗಡೆ ಪುಸ್ತಕದಲ್ಲಿ ಸಹಿ ಹಾಕಿಕೊಳ್ಳಲಿರಿವ ಅಧಿಕಾರಿಗಳು.
ಜೈಲಿನಲ್ಲಿರುವ ಶಶಿಕಲಾ ಬಟ್ಟೆ ಹಾಗೂ ಇತರೆ ವಸ್ತುಗಳನ್ನು ಬೇರೆ ವಾಹನದಲ್ಲಿ ಕಳುಹಿಸಿಕೊಡಲು ವ್ಯವಸ್ಥೆ ಮಾಡಲಾಗಿದೆ ನ್ಯಾಯಾಲಯದ ಆದೇಶದಂತೆ ಇಂದು ಶಶಿಕಲಾ ಬಿಡುಗಡೆ.
ಜ್ವರ ಹಾಗೂ ಕಫದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಕರೋನ ಚಿಕಿತ್ಸೆ ಪಡೆಯುತ್ತಿರುವುದರಿಂದ ಆಸ್ಪತ್ರೆಯಲ್ಲೇ ಇರಬೇಕು.

ವೈದ್ಯರು ತಿಳಿಸುವವರೆಗೆ ಆಸ್ಪತ್ರೆಯಲ್ಲಿ ಇರಲಿರುವ ಶಶಿಕಲಾ ಅವರು
ಜ್ವರ ಹಾಗೂ ಕಪದಿಂದ ಆಸ್ಪತ್ರೆಗೆ ಸೇರಿದ್ದ ಶಶಿಕಲಾ ನಟರಾಜನ್.
ಗುಣಮುಖರಾಗುವ ವರೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೀರೆ ಇಂದು ಬೆಂಗಳೂರಿಗೆ ನೂರಾರು ಆಪ್ತರು ಬರುವ ಸಾಧ್ಯತೆ. ಶಶಿಕಲಾ ಬಿಡುಗಡೆ ಹಿನ್ನೆಲೆ ಬೆಂಗಳೂರಿಗೆ ಬರಲಿರುವ ಆಪ್ತರು.ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೆಚ್ಚಿನ ಭದ್ರತೆ. ತಮಿಳುನಾಡಿನಲ್ಲಿ ಸಂಭ್ರಮಾಚರಣೆ ಮಾಡುತ್ತಿದ್ದಾರೆ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ್ದ ಆರೋಪದ ಮೇಲೆ ಜೈಲು ಸೇರಿದ್ದ ಶಶಿಕಲಾ.
ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಕಾರ್ಯಕರ್ತರು ಬೆಂಬಲಿಗರಿಂದ ಸಂಭ್ರಮಾಚರಣೆ ಇಂದು ಎಲ್ಲೆಡೆ ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಲಿರುವ ಕಾರ್ಯಕರ್ತರು.

Share post:

Subscribe

spot_imgspot_img

Popular

More like this
Related

ನವನಗರದಲ್ಲಿ 200 ಎಕರೆ ಪ್ರದೇಶದಲ್ಲಿನ ವಸತಿ ನಿವೇಶಗಳನ್ನು ವಾಣಿಜ್ಯ ನಿವೇಶನಗಳನ್ನಾಗಿ ಪರಿವರ್ತನೆ ಮಾಡಲು ಪ್ರಸ್ತಾವನೆ: ಡಿ.ಕೆ.ಶಿವಕುಮಾರ್

ನವನಗರದಲ್ಲಿ 200 ಎಕರೆ ಪ್ರದೇಶದಲ್ಲಿನ ವಸತಿ ನಿವೇಶಗಳನ್ನು ವಾಣಿಜ್ಯ ನಿವೇಶನಗಳನ್ನಾಗಿ ಪರಿವರ್ತನೆ...

ಸಿಎಂಗೆ ಮತ್ತೆ ಶುರುವಾಯ್ತು ಮುಡಾ ಟೆನ್ಷನ್: ಲೋಕಾಯುಕ್ತರಿಂದ ಇಂದು ಅಂತಿಮ ವರದಿ

ಸಿಎಂಗೆ ಮತ್ತೆ ಶುರುವಾಯ್ತು ಮುಡಾ ಟೆನ್ಷನ್: ಲೋಕಾಯುಕ್ತರಿಂದ ಇಂದು ಅಂತಿಮ ವರದಿ ಬೆಂಗಳೂರು: ಮುಖ್ಯಮಂತ್ರಿ...

ಬಸವ ಅಂತಾರಾಷ್ಟ್ರೀಯ ಮ್ಯೂಸಿಯಂಗೆ ರೂ. 64.43 ಕೋಟಿ ಬಿಡುಗಡೆ: ಸಚಿವ ಕೃಷ್ಣ ಬೈರೇಗೌಡ

ಬಸವ ಅಂತಾರಾಷ್ಟ್ರೀಯ ಮ್ಯೂಸಿಯಂಗೆ ರೂ. 64.43 ಕೋಟಿ ಬಿಡುಗಡೆ: ಸಚಿವ ಕೃಷ್ಣ...

ವಸತಿ ಯೋಜನೆಯಡಿ ಸಹಾಯಧನ ಮತ್ತು ಘಟಕ ವೆಚ್ಚ ಹೆಚ್ಚಿಸಲು ಪ್ರಸ್ತಾವನೆ: ರಾಮಲಿಂಗಾ ರೆಡ್ಡಿ

ವಸತಿ ಯೋಜನೆಯಡಿ ಸಹಾಯಧನ ಮತ್ತು ಘಟಕ ವೆಚ್ಚ ಹೆಚ್ಚಿಸಲು ಪ್ರಸ್ತಾವನೆ: ರಾಮಲಿಂಗಾ...