ಶಾಕಿಂಗ್ ನ್ಯೂಸ್ : ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ಕೊಲೆಗೆ ಸಂಚು!

Date:

ಇದು ಇಡೀ ದೇಶ ಬೆಚ್ಚಿ ಬೀಳುವ ಸುದ್ದಿ. ಯುವ ಸಂಸದ ತೇಜಸ್ವಿ ಸೂರ್ಯ ಮತ್ತು ಜನಪ್ರಿಯ ವಾಗ್ಮಿ ಚಕ್ರವರ್ತಿ ಸೂಲಿಬೆಲೆಯನ್ನು ಕೊಲ್ಲಲು ದುಷ್ಕರ್ಮಿಗಳು ಸಂಚು ರೂಪಿಸಿದ್ದರು ಎಂಬ ಶಾಕಿಂಗ್​ ನ್ಯೂಸ್ ಬಂದಿದೆ.
ಬೆಂಗಳೂರಿನ ಟೌನ್​ ಹಾಲ್​ನಲ್ಲಿ ಡಿಸೆಂಬರ್ 22ರಂದು ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ನಡೆದ ಜಾಥಾ ಮುಗಿಸಿಕೊಂಡು ತೆರಳುತ್ತಿದ್ದಾಗ ಆರ್ ಎಸ್ ಎಸ್ ಕಾರ್ಯಕರ್ತ ವರುಣ್ ಎಂಬುವವರ ಮೇಲೆ 2 ಬೈಕ್​ಗಳಲ್ಲಿ ಬಂದ ದುಷ್ಕರ್ಮಿಗಳು ರಾಡ್, ಲಾಂಗ್​​​ಗಳಿಂದ ಹಲ್ಲೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಕ್ಬರ್, ಸಿದ್ದಿಕ್ ಎಂಬ ಆರೋಪಿಗಳು ಸೇರಿದಂತೆ 6 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ವರುಣ್ ತಮ್ಮ ಟಾರ್ಗೆಟ್ ಆಗಿರಲಿಲ್ಲ. ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ನಮ್ಮ ಟಾರ್ಗೆಟ್ ಆಗಿದ್ದರು ಎಂದು ಬಾಯ್ಬಿಟ್ಟಿದ್ದಾರೆ.

Share post:

Subscribe

spot_imgspot_img

Popular

More like this
Related

ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ರೌಡಿಗಳನ್ನು,...

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯ! ಎಲ್ಲಿ ನಡೆಯಲಿದೆ?

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್...

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ ಎಚ್ಚರ!

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ!

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ! ನವದೆಹಲಿ:- ದೇಶದಲ್ಲಿ ಪ್ರತಿ...