ಶಾಲಾ ದಿನದ ಬಸ್ ಡ್ರೈವರ್ ಭೇಟಿ ಮಾಡಿದ ದರ್ಶನ್

Date:

ನಟ ದರ್ಶನ್ ಅವರು ಆಗಾಗ ತಮ್ಮ ಅಭಿಮಾನಿಗಳ ಆಸೆಯಂತೆ ಅವರನ್ನು ಭೇಟಿ ಮಾಡಿ ಫೋಟೋ ನೀಡಿ ಅವರಿಗೆ ಖುಷಿ ನೀಡುತ್ತಿರುತ್ತಾರೆ. ಇತ್ತೀಚೆಗಷ್ಟೇ ಅಜ್ಜಿಯೊಬ್ಬರು ದರ್ಶನ್ ಅವರನ್ನ ನೋಡಲೇ ಬೇಕು ಎಂದು ಹಠ ಹಿಡಿದಿದ್ದ ಸ್ವತಃ ದರ್ಶನ್ ಅವರೇ ಆ ಅಜ್ಜಿಯನ್ನು ಕರೆಸಿಕೊಂಡು ಭೇಟಿ ಮಾಡಿದ್ದರು. ಇದೀಗ ಮತ್ತೊಂದು ಅಂತಹದ್ದೇ ಜನರ ಮನಸ್ಸು ಗೆಲ್ಲುವಂತಹ ಕೆಲಸವನ್ನು ದರ್ಶನ್ ಮಾಡಿದ್ದಾರೆ.

 

 

ಹೌದು ನಟ ದರ್ಶನ್ ತಮ್ಮ ಶಾಲಾ ದಿನಗಳಲ್ಲಿ ಕೆಎಸ್ ಆರ್ ಟಿಸಿ ಬಸ್ ಡ್ರೈವರ್ ಆಗಿದ್ದ ವ್ಯಕ್ತಿಯನ್ನು ಭೇಟಿ ಮಾಡಿ ಅವರ ಎಂಬತ್ತನೇ ವರ್ಷದ ಹುಟ್ಟುಹಬ್ಬಕ್ಕೆ ಶುಭಾಶಯವನ್ನು ಕೋರಿದ್ದಾರೆ. ಹೌದು ದರ್ಶನ್ ಅವರು ಶಾಲೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಅವರು ಕೆಎಸ್ ಆರ್ ಟಿಸಿ ಬಸ್ ನಲ್ಲಿ ತೆರಳುತ್ತಿದ್ದರು ಆ ಬಸ್ ಡ್ರೈವರ್ ಆಗಿದ್ದ ವ್ಯಕ್ತಿಯನ್ನು ಇನ್ನೂ ನೆನಪಿನಲ್ಲಿ ಇಟ್ಟುಕೊಂಡು ಅವರ ಮನೆಗೆ ಸ್ವತಃ ದರ್ಶನ್ ಅವರೇ ಹೋಗಿ ಭೇಟಿ ನೀಡಿ ಅವರಿಗೆ ಎಂಬತ್ತನೇ ವರ್ಷದ ಹುಟ್ಟುಹಬ್ಬದ ಶುಭಾಶಯವನ್ನು ಕೋರಿದ್ದಾರೆ.

 

 

 

ಇನ್ನು ಈ ವಿಷಯವನ್ನು ಸ್ವತಃ ದರ್ಶನ್ ಅವರೇ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಸಾರಥಿ ಮೀಟ್ ಸರ್ರಿಯಲ್ ಸಾರಥಿ ಎಂದು ಬರೆದುಕೊಂಡಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು ದರ್ಶನ್ ಅವರ ಈ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

 

 

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...