ಶಿಖರ್ ಧವನ್ ಬದಲಿಗೆ ತಂಡ ಸೇರಿದ್ದಾರೆ ರಿಷಬ್ ಪಂತ್ !? ಎನ್ ಹೇಳಿದ್ರು ಗೊತ್ತಾ?

Date:

ಐಸಿಸಿ ಏಕದಿನ ವಿಶ್ವಕಪ್ ನಲ್ಲಿ ಭಾರತದ ಆರಂಭಿಕ ಆಟಗಾರ ಶಿಖರ್ ಧವನ್ ಗಾಯಗೊಂಡು ಹೊರಗುಳಿಯುವಂತಾಗಿದೆ.

ಅವರ ಬದಲಿಗೆ ರಿಷಬ್ ಪಂತ್ ತಂಡವನ್ನು ಸೇರಿಕೊಂಡಿದ್ದಾರೆ. ರಿಷಬ್ ಪಂತ್ ವಿಶ್ವಕಪ್ ತಂಡದಿಂದ ಹೊರಗುಳಿದಿದ್ದರು. ಆದರೆ, ಶಿಖರ್ ಧವನ್ ಗಾಯಗೊಂಡ ಹಿನ್ನೆಲೆಯಲ್ಲಿ ಅವರಿಗೆ ತಂಡವನ್ನು ಸೇರಿಕೊಳ್ಳುವಂತೆ ಬುಲಾವ್ ಬಂದಿತ್ತು.

ಆದರೆ, ರಿಷಬ್ ಲಂಡನ್ ಗೆ ತೆರಳಿದ್ದರೂ ಟೀಂ ಇಂಡಿಯಾದ ಭಾಗವಾಗಿರಲಿಲ್ಲ. ಶಿಖರ್ ಧವನ್ ಗಾಯದಿಂದ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ ಅವರು ವಿಶ್ವಕಪ್ ನಿಂದಲೇ ಹೊರಗುಳಿಯುವಂತಾಗಿದ್ದರಿಂದ ರಿಷಬ್ ಅಧಿಕೃತವಾಗಿ ತಂಡವನ್ನು ಸೇರಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ವಿಶ್ವಕಪ್ ತಂಡದಿಂದ ಹೊರಗುಳಿದ ಸಂದರ್ಭದಲ್ಲಿ ಮತ್ತಷ್ಟು ಉತ್ತಮ ಪ್ರದರ್ಶನ ನೀಡಲು ಗಮನವನ್ನು ಕೇಂದ್ರೀಕರಿಸಿದ್ದೆ.ಈಗ ಟೀಂ ಇಂಡಿಯಾಕ್ಕಾಗಿ ಆಡುತ್ತೇನೆ. ತಂಡವನ್ನು ಗೆಲ್ಲಿಸುವುದು ನನ್ನ ಕನಸಾಗಿದೆ ಎಂದು ಹೇಳಿದ್ದಾರೆ

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...