ಶಿವಣ್ಣಗೆ ಕವಚ ಕಳಚಿಟ್ಟು ಬನ್ನಿ ಎಂದು ಸವಾಲು ಹಾಕಿದ ಬಾವ ಕುಮಾರ ಬಂಗಾರಪ್ಪ..!

Date:

ನಟ ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಅವರಿಗೆ ಅವರ ಬಾವ ಹಾಗೂ ಬಿಜೆಪಿ ಶಾಸಕ ಆಗಿರೋ ಕುಮಾರ ಬಂಗಾರಪ್ಪ ಅವರು ಸವಾಲು ಹಾಕಿದ್ದಾರೆ.
ಸಿನಿಮಾ ಹೆಸರು ಹೇಳಿಕೊಂಡು ರಾಜಕೀಯಕ್ಕೆ ಬರುವುದು ಬೇಡ. ಬರುವ ಆಸೆ ಇದ್ದರೆ ನೇರವಾಗಿ ಬರಲಿ ಎಂದಿದ್ದಾರೆ. ಕವಚ ಸಿನಿಮಾದ ಹೆಸರನ್ನು ಬಳಸಿಕೊಂಡು ಟಾಂಗ್ ನೀಡಿದ ಕುಮಾರ ಬಂಗಾರಪ್ಪ, ಶಿವರಾಜ್​ಕುಮಾರ್ ‘ಕವಚ’ ತೆಗೆದಿಟ್ಟು ರಾಜಕೀಯಕ್ಕೆ ಬರಲಿ. ಚುನಾವಣೆಗೆ ಕವಚ ಹೆಸರಲ್ಲಿ ಬರುವುದು ಬೇಡ ಎಂದು ಹೇಳಿದ್ದಾರೆ.
ರಾಜ್​ಕುಮಾರ್ ಕುಟುಂಬದವರು ರಾಜಕೀಯದಿಂದ ದೂರ ಎಂದು ಹೇಳುವ ಶಿವಣ್ಣ ಸಿನಿಮಾ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಹಿಂದೆ ಕಾಂಗ್ರೆಸ್ ಅನ್ನು ಇಟ್ಟುಕೊಮಡು ಮುಂದೆ ಕವಚ ಇಟ್ಟುಕೊಂಡಿದ್ದಾರೆ. 5 ವರ್ಷ ಶಿವಮೊಗ್ಗ ಕಂಡಿರಲಿಲ್ಲ. ಎಲೆಕ್ಷನ್ ಮುಗಿದ ಮೇಲೆ ಮತ್ತೆ ಶಿವಮೊಗ್ಗ ನೆನಪಿರಲ್ಲ ಎಂದರು. ಶಿವಣ್ಣ ಅವರಲ್ಲದೆ ಕುಮಾರ ಬಂಗಾರಪ್ಪ ತನ್ನ ಸಹೋದರಿ ಗೀತಾ ಅವರ ವಿರುದ್ಧ ಕೂಡ ಗುಡುಗಿದರು.

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌ ಸೇರಿ 70 ಮಂದಿಗೆ ಗೌರವ

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌...

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ ಕಲಬುರಗಿ: ಚಿತ್ತಾಪುರದಲ್ಲಿ ನವೆಂಬರ್...

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ...

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ ಬೆಂಗಳೂರು:...