ಶಿವಣ್ಣನಿಗೆ ನಂದಕಿಶೋರ್ ನಿರ್ದೇಶನ..!

Date:

ನಿರ್ದೇಶಕ ನಂದಕಿಶೋರ್ ಅವರು ಇದೀಗ ಸ್ಯಾಂಡಲ್ ವುಡ್ ಕಿಂಗ್ ಶಿವರಾಜ್ ಕುಮಾರ್ ಅವರಿಗೆ ಸಿನಿಮಾವೊಂದನ್ನು ನಿರ್ದೇಶನ ಮಾಡಲು ಮುಂದಾಗಿದ್ದಾರೆ. ಇತ್ತೀಚೆಗಷ್ಟೇ ಪೊಗರು ಚಿತ್ರವನ್ನು ನಿರ್ದೇಶನ ಮಾಡಿದ್ದ ನಂದಕಿಶೋರ್ ಅವರು ಮುಂದಿನ ಚಿತ್ರವನ್ನು ಧ್ರುವ ಸರ್ಜಾ ಅವರಿಗೆ ಮಾಡಲಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ.

 

 

ದುಬಾರಿ ಎಂಬ ಚಿತ್ರವನ್ನು ಧ್ರುವ ಸರ್ಜಾ ಅವರಿಗೆ ಮಾಡಲು ತಯಾರಾಗಿ ನಂದಕಿಶೋರ್ ಅವರು ಆ ಚಿತ್ರ ಮುಗಿದ ನಂತರ ಶಿವಣ್ಣ ಅವರಿಗೆ ಆಕ್ಷನ್ ಕಟ್ ಹೇಳಲಿದ್ದಾರಂತೆ. ಬಲ್ಲ ಮೂಲಗಳ ಪ್ರಕಾರ ಶಿವಣ್ಣ ಅವರು ನಂದಕಿಶೋರ್ ಅವರ ಕಥೆ ಕೇಳಿ ನೆಚ್ಚಿಕೊಂಡಿದ್ದು ಆದಷ್ಟು ಬೇಗ ಚಿತ್ರದ ಅನೌನ್ಸ್ ಮೆಂಟ್ ಜರುಗಲಿದೆ ಎನ್ನಲಾಗುತ್ತಿದೆ.

 

 

ಈ ಚಿತ್ರವು ಕನ್ನಡ ಮತ್ತು ತೆಲುಗು 2ಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು ಅಧಿಕೃತವಾಗಿ ಚಿತ್ರ ಘೋಷಣೆಯಾಗಬೇಕಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...