ಶಿವಣ್ಣನಿಗೆ ಬಂತು ಕೊಲೆ ಬೆದರಿಕೆ..

Date:

ಶಿವರಾಜ್ ಕುಮಾರ್ ಸೇರಿ ಇನ್ನೂ ಹಲವು ಗಣ್ಯರಿಗೆ ಕೊಲೆ ಬೆದರಿಕೆ ಬಂದಿದೆ. ಶಿವರಾಜ್ ಕುಮಾರ್ ಅವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಪತ್ರವೊಂದು ಬಂದಿದ್ದು ಸರ್ಕಾರ ಶಿವರಾಜ್ ಕುಮಾರ್ ಅವರಿಗೆ ಹೆಚ್ಚಿನ ಭದ್ರತೆಯನ್ನು ಒದಗಿಸಿದೆ.

 

.ಶಿವರಾಜ್ ಕುಮಾರ್ , ಸಿ ಟಿ ರವಿ , ಪಬ್ಲಿಕ್ ಟಿವಿ ರಂಗನಾಥ್ ಮತ್ತು ಸಾಹಿತಿ ಬಿ ಟಿ ಲಲಿತಾ ನಾಯಕ್ ಅವರನ್ನು ಮೇ ಒಂದನೇ ತಾರೀಕಿನೊಳಗೆ ಕೊಲೆ ಮಾಡುವುದಾಗಿ ಅನಾಮಿಕ ವ್ಯಕ್ತಿ ಕಳುಹಿಸಿದ್ದ ಪತ್ರದಲ್ಲಿ ಬರೆಯಲಾಗಿದೆ.

 

 

ಪತ್ರ ಬರುತ್ತಿದ್ದಂತೆಯೇ ಸಾಹಿತಿ ಬಿ ಟಿ ಲಲಿತಾ ನಾಯಕ್ ಅವರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ ಶಿವಣ್ಣ ಅವರು ಸಹ ಸ್ಥಳೀಯ ಪೊಲೀಸರ ಗಮನಕ್ಕೆ ತಂದಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಗನ್ ಮೆನ್ ಸೇರಿದಂತೆ 8 ಪೊಲೀಸರ ಭದ್ರತೆಯನ್ನು ಶಿವಣ್ಣ ಅವರ ಮನೆಗೆ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...