ಶಿವಣ್ಣನಿಗೆ ಬಂತು ಕೊಲೆ ಬೆದರಿಕೆ..

Date:

ಶಿವರಾಜ್ ಕುಮಾರ್ ಸೇರಿ ಇನ್ನೂ ಹಲವು ಗಣ್ಯರಿಗೆ ಕೊಲೆ ಬೆದರಿಕೆ ಬಂದಿದೆ. ಶಿವರಾಜ್ ಕುಮಾರ್ ಅವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಪತ್ರವೊಂದು ಬಂದಿದ್ದು ಸರ್ಕಾರ ಶಿವರಾಜ್ ಕುಮಾರ್ ಅವರಿಗೆ ಹೆಚ್ಚಿನ ಭದ್ರತೆಯನ್ನು ಒದಗಿಸಿದೆ.

 

.ಶಿವರಾಜ್ ಕುಮಾರ್ , ಸಿ ಟಿ ರವಿ , ಪಬ್ಲಿಕ್ ಟಿವಿ ರಂಗನಾಥ್ ಮತ್ತು ಸಾಹಿತಿ ಬಿ ಟಿ ಲಲಿತಾ ನಾಯಕ್ ಅವರನ್ನು ಮೇ ಒಂದನೇ ತಾರೀಕಿನೊಳಗೆ ಕೊಲೆ ಮಾಡುವುದಾಗಿ ಅನಾಮಿಕ ವ್ಯಕ್ತಿ ಕಳುಹಿಸಿದ್ದ ಪತ್ರದಲ್ಲಿ ಬರೆಯಲಾಗಿದೆ.

 

 

ಪತ್ರ ಬರುತ್ತಿದ್ದಂತೆಯೇ ಸಾಹಿತಿ ಬಿ ಟಿ ಲಲಿತಾ ನಾಯಕ್ ಅವರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ ಶಿವಣ್ಣ ಅವರು ಸಹ ಸ್ಥಳೀಯ ಪೊಲೀಸರ ಗಮನಕ್ಕೆ ತಂದಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಗನ್ ಮೆನ್ ಸೇರಿದಂತೆ 8 ಪೊಲೀಸರ ಭದ್ರತೆಯನ್ನು ಶಿವಣ್ಣ ಅವರ ಮನೆಗೆ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...