ಶಿವಮೊಗ್ಗದಲ್ಲೂ HMP ವೈರಸ್‌ ಪತ್ತೆ! ಆರು ಮಕ್ಕಳಲ್ಲಿ ಸೋಂಕು

Date:

ಶಿವಮೊಗ್ಗದಲ್ಲೂ HMP ವೈರಸ್‌ ಪತ್ತೆ! ಆರು ಮಕ್ಕಳಲ್ಲಿ ಸೋಂಕು

 

 

ಶಿವಮೊಗ್ಗ: ಕೋವಿಡ್ ವೈರಸ್ ಕಾಣಿಸಿಕೊಂಡ ಐದು ವರ್ಷದ ಬಳಿಕ ಮತ್ತೆ ದೇಶದಲ್ಲಿ ವೈರಸ್ ಹಾವಳಿ ಶುರುವಾಗಿದೆ. ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ ಏಕಾಏಕಿ ಚೀನಾದಲ್ಲಿ ಹರಡುತ್ತಿದ್ದು, ಈ ನಡುವೆ ಬೆಂಗಳೂರಿನಲ್ಲಿ ಎರಡು ಮೊದಲ ಕೇಸ್‌ ಪತ್ತೆಯಾದ ಬಳಿಕ ಇದೀಗ ಮಲೆನಾಡು ಶಿವಮೊಗ್ಗದಲ್ಲೂ ಎಚ್‌ಎಂಪಿವಿ ವೈರಸ್‌ ಪತ್ತೆಯಾಗಿದೆ.

1 ವರ್ಷ, 2 ವರ್ಷ ವಯಸ್ಸಿನ ಆರು ಮಕ್ಕಳಲ್ಲಿ ವೈರಸ್ ಕಾಣಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಖಾಸಗಿ ಆಸ್ಪತ್ರೆ ಆಡಳಿತ ಮಂಡಳಿ, ಶಿವಮೊಗ್ಗ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದೆ.

ಕೊರೋನಾ ಶಂಕೆಯಲ್ಲಿ ಸ್ವಾಬ್ ತೆಗೆದು ಟೆಸ್ಟ್ ಮಾಡಿಸಲಾಗಿತ್ತು. ನಂತರ ಲ್ಯಾಬ್ ವರದಿಯಲ್ಲಿ ಹ್ಯೂಮನ್ ಮೆಟಾನ್ಯುಮೊವೈರಸ್ ಎನ್ನುವುದು ದೃಢಪಟ್ಟಿತ್ತು. ಉಸಿರಾಟದ ಸೋಂಕಿನ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಿ ಮಕ್ಕಳನ್ನು ಗುಣಪಡಿಸಲಾಗಿದೆ ಎಂದು ಡಾ. ಧನಂಜಯ್ ಸರ್ಜಿ ಮಾಹಿತಿ ನೀಡಿದ್ದಾರ. ಅಕ್ಟೋಬರ್ ನವೆಂಬರ್ ತಿಂಗಳಿನಿಂದಲೇ ಈ ಸೋಂಕು ಆರಂಭಗೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ. HMP ವೈರಸ್‌ ಪತ್ತೆ! ಆರು ಮಕ್ಕಳಲ್ಲಿ ಸೋಂಕು

ಶಿವಮೊಗ್ಗ: ಕೋವಿಡ್ ವೈರಸ್ ಕಾಣಿಸಿಕೊಂಡ ಐದು ವರ್ಷದ ಬಳಿಕ ಮತ್ತೆ ದೇಶದಲ್ಲಿ ವೈರಸ್ ಹಾವಳಿ ಶುರುವಾಗಿದೆ. ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ ಏಕಾಏಕಿ ಚೀನಾದಲ್ಲಿ ಹರಡುತ್ತಿದ್ದು, ಈ ನಡುವೆ ಬೆಂಗಳೂರಿನಲ್ಲಿ ಎರಡು ಮೊದಲ ಕೇಸ್‌ ಪತ್ತೆಯಾದ ಬಳಿಕ ಇದೀಗ ಮಲೆನಾಡು ಶಿವಮೊಗ್ಗದಲ್ಲೂ ಎಚ್‌ಎಂಪಿವಿ ವೈರಸ್‌ ಪತ್ತೆಯಾಗಿದೆ.
1 ವರ್ಷ, 2 ವರ್ಷ ವಯಸ್ಸಿನ ಆರು ಮಕ್ಕಳಲ್ಲಿ ವೈರಸ್ ಕಾಣಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಖಾಸಗಿ ಆಸ್ಪತ್ರೆ ಆಡಳಿತ ಮಂಡಳಿ, ಶಿವಮೊಗ್ಗ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದೆ.
ಕೊರೋನಾ ಶಂಕೆಯಲ್ಲಿ ಸ್ವಾಬ್ ತೆಗೆದು ಟೆಸ್ಟ್ ಮಾಡಿಸಲಾಗಿತ್ತು. ನಂತರ ಲ್ಯಾಬ್ ವರದಿಯಲ್ಲಿ ಹ್ಯೂಮನ್ ಮೆಟಾನ್ಯುಮೊವೈರಸ್ ಎನ್ನುವುದು ದೃಢಪಟ್ಟಿತ್ತು. ಉಸಿರಾಟದ ಸೋಂಕಿನ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಿ ಮಕ್ಕಳನ್ನು ಗುಣಪಡಿಸಲಾಗಿದೆ ಎಂದು ಡಾ. ಧನಂಜಯ್ ಸರ್ಜಿ ಮಾಹಿತಿ ನೀಡಿದ್ದಾರ. ಅಕ್ಟೋಬರ್ ನವೆಂಬರ್ ತಿಂಗಳಿನಿಂದಲೇ ಈ ಸೋಂಕು ಆರಂಭಗೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...