ಶಿವಮೊಗ್ಗ ಕ್ಷೇತ್ರದಲ್ಲಿ ಹಣ ಹಂಚುವಾಗಲೇ ಸಿಕ್ಕಿಬಿದ್ದ ಮುಖಂಡ !?

Date:

ಜಿದ್ದಾಜಿದ್ದಿನ ಕಣವಾಗಿರುವ ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಹಣದ ಹರಿವು ಜೋರಾಗಿದೆ. ನಾಳೆ ಮತದಾನ ನಡೆಯಲಿದ್ದು, ಇಂದು ಹಣದ ಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು, ಚುನಾವಣಾ ಆಯೋಗದ ಅಧಿಕಾರಿಗಳು ಎಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಮತದಾರರಿಗೆ ಹಣ ಹಂಚುತ್ತಿದ್ದಾಗಲೇ ಜೆಡಿಎಸ್ ಮುಖಂಡರೊಬ್ಬರು ಸಿಕ್ಕಿಬಿದ್ದಿದ್ದಾರೆ. ಮಾಜಿ ಶಾಸಕರ ಪುತ್ರರಾಗಿರುವ ಜೆಡಿಎಸ್ ಮುಖಂಡ ಸುರಗಿತೋಪಿನ ಬಳಿ ಮತದಾರರಿಗೆ ಹಣ ಹಂಚುವ ಸಂದರ್ಭದಲ್ಲಿ ಐಟಿ ಅಧಿಕಾರಿಗಳು ಎಂಪಿಎಂ ಠಾಣೆ ಪೊಲೀಸರ ನೆರವಿನೊಂದಿಗೆ ದಾಳಿ ಮಾಡಿದ್ದಾರೆ.

ಈ ವೇಳೆ 1.39 ಲಕ್ಷ ರೂ. ನಗದು ಜಪ್ತಿ ಮಾಡಿದ್ದು, ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದಾರೆ. ಅಲ್ಲದೆ, ಮಾಜಿ ಶಾಸಕರ ಆಪ್ತರೊಬ್ಬನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...