ಶಿವರಾಮ್ ಹೆಬ್ಬಾರ್ ರಿಂದ ಸಿದ್ದರಾಮಯ್ಯನವರಿಗೆ ಸವಾಲ್ !? ಯಾಕೆ ಗೊತ್ತಾ?

Date:

ಪಕ್ಷವನ್ನು ಬಿಡಲು ಕೋಟಿಗಟ್ಟಲೆ ಹಣ ಪಡೆಯಲಾಗಿದೆ ಎಂದು ಹೇಳುವ ಸಿದ್ದರಾಮಯ್ಯನವರು ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲ್ ಹಾಕಿದ್ದಾರೆ.

ಅಧಿಕಾರ ಬಿಡಲು ಸಿದ್ಧವಾಗಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಬೇಜವಾಬ್ದಾರಿ ಹೇಳಿಕೆ ನೀಡುವುದು ಸಿದ್ದರಾಮಯ್ಯನವರಿಗೆ ಶೋಭೆ ತರುವುದಿಲ್ಲ. ಹಣ ಮತ್ತು ಅಧಿಕಾರಕ್ಕಾಗಿ ನಾವು ಪಕ್ಷ ಬಿಟ್ಟಿದ್ದೇವೆ ಎಂದು ಹೇಳುವವರು ಅಧಿಕಾರ ಬಿಡಲು ಸಿದ್ಧವಾಗಿದ್ದರೆ ಪಕ್ಷಕ್ಕೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ ಬೆಂಗಳೂರು:...

ಕರ್ನಾಟಕದಲ್ಲಿ ಬಿಸಿಲು ಆರಂಭ: ಬೀದರ್, ಕಲಬುರಗಿಗೆ ಯೆಲ್ಲೋ ಅಲರ್ಟ್

ಕರ್ನಾಟಕದಲ್ಲಿ ಬಿಸಿಲು ಆರಂಭ: ಬೀದರ್, ಕಲಬುರಗಿಗೆ ಯೆಲ್ಲೋ ಅಲರ್ಟ್ ಬೆಂಗಳೂರು: ಮುಂಗಾರು ಹಾಗೂ...

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ...

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಕಳ್ಳತನ...