No menu items!
16.5 C
Munich
Wednesday, August 19, 2026

ಶಿವರಾಮ್ ಹೆಬ್ಬಾರ್ ರಿಂದ ಸಿದ್ದರಾಮಯ್ಯನವರಿಗೆ ಸವಾಲ್ !? ಯಾಕೆ ಗೊತ್ತಾ?

Must read

ಪಕ್ಷವನ್ನು ಬಿಡಲು ಕೋಟಿಗಟ್ಟಲೆ ಹಣ ಪಡೆಯಲಾಗಿದೆ ಎಂದು ಹೇಳುವ ಸಿದ್ದರಾಮಯ್ಯನವರು ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲ್ ಹಾಕಿದ್ದಾರೆ.

ಅಧಿಕಾರ ಬಿಡಲು ಸಿದ್ಧವಾಗಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಬೇಜವಾಬ್ದಾರಿ ಹೇಳಿಕೆ ನೀಡುವುದು ಸಿದ್ದರಾಮಯ್ಯನವರಿಗೆ ಶೋಭೆ ತರುವುದಿಲ್ಲ. ಹಣ ಮತ್ತು ಅಧಿಕಾರಕ್ಕಾಗಿ ನಾವು ಪಕ್ಷ ಬಿಟ್ಟಿದ್ದೇವೆ ಎಂದು ಹೇಳುವವರು ಅಧಿಕಾರ ಬಿಡಲು ಸಿದ್ಧವಾಗಿದ್ದರೆ ಪಕ್ಷಕ್ಕೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article