ಶಿವಸೇನೆ ಹಾಡಿ ಹೊಗಳಿರುವುದು ಯಾರಾನ್ನಾ ಗೊತ್ತಾ?

Date:

ಶಿವಸೇನೆಯ ಮುಖವಾಣಿ ಸಾಮ್ನಾದ ತಮ್ಮ ಅಂಕಣದಲ್ಲಿ ಪಕ್ಷದ ಸಂಸದ ಮತ್ತು ಕಾರ್ಯಕಾರಿ ಸಂಪಾದಕರಾಗಿರುವ ಸಂಜಯ್ ರಾವತ್ ಅವರು, ದೇಶದಲ್ಲಿ ಪ್ರಜಾಪ್ರಭುತ್ವವನ್ನು ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ ಮತ್ತು ಕಾಂಗ್ರೆಸ್ ಪಕ್ಷ ಎತ್ತಿಹಿಡಿದಿರುವುದು ಶ್ಲಾಘನೀಯ ಎಂದು ಬಣ್ಣಿಸಿದ್ದಾರೆ.

ಸಂಸತ್ತಿನ ಶಿಷ್ಠಾಚಾರಗಳನ್ನು ಗಾಳಿಗೆ ತೂರಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಪ್ರಯತ್ನಿಸಿದರೆ ಪ್ರಜಾಪ್ರಭುತ್ವದ ವ್ಯವಸ್ಥೆಯು ಕುಸಿಯುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.ಇದೇ ವೇಳೆ, ಪ್ರಸ್ತುತ ದೇಶದಲ್ಲಿ ಇರುವ ಪ್ರತಿಪಕ್ಷದ ಬಲಹೀನತೆಯನ್ನೂ ಉಲ್ಲೇಖಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ...

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ...

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಬೆಂಗಳೂರು:...

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10 ವರ್ಷ ಶಿಕ್ಷೆ

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10...