ಶಿವಸೇನೆ ಹಾಡಿ ಹೊಗಳಿರುವುದು ಯಾರಾನ್ನಾ ಗೊತ್ತಾ?

Date:

ಶಿವಸೇನೆಯ ಮುಖವಾಣಿ ಸಾಮ್ನಾದ ತಮ್ಮ ಅಂಕಣದಲ್ಲಿ ಪಕ್ಷದ ಸಂಸದ ಮತ್ತು ಕಾರ್ಯಕಾರಿ ಸಂಪಾದಕರಾಗಿರುವ ಸಂಜಯ್ ರಾವತ್ ಅವರು, ದೇಶದಲ್ಲಿ ಪ್ರಜಾಪ್ರಭುತ್ವವನ್ನು ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ ಮತ್ತು ಕಾಂಗ್ರೆಸ್ ಪಕ್ಷ ಎತ್ತಿಹಿಡಿದಿರುವುದು ಶ್ಲಾಘನೀಯ ಎಂದು ಬಣ್ಣಿಸಿದ್ದಾರೆ.

ಸಂಸತ್ತಿನ ಶಿಷ್ಠಾಚಾರಗಳನ್ನು ಗಾಳಿಗೆ ತೂರಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಪ್ರಯತ್ನಿಸಿದರೆ ಪ್ರಜಾಪ್ರಭುತ್ವದ ವ್ಯವಸ್ಥೆಯು ಕುಸಿಯುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.ಇದೇ ವೇಳೆ, ಪ್ರಸ್ತುತ ದೇಶದಲ್ಲಿ ಇರುವ ಪ್ರತಿಪಕ್ಷದ ಬಲಹೀನತೆಯನ್ನೂ ಉಲ್ಲೇಖಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...