‘ಶೋಭಾ ಕರಂದ್ಲಾಜೆ ಬಚ್ಚೀ..ಮಾಟ ಮಂತ್ರ ಮಾಡಿಸ್ತಾರೆ’ ಗೋಪಾಲಕೃಷ್ಣ ತಿರುಗೇಟು

Date:

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಮೋದಿಯವರು ಉತ್ತರ ಪ್ರದೇಶದಲ್ಲಿ ಬೇಳೂರು ಬಗ್ಗೆ ಮಾತನಾಡುತ್ತಾರೆ, ಶೋಭಾ ಕರಂದ್ಲಾಜೆ ಬಚ್ಚೀ..ಮಾಟ ಮಂತ್ರ ಮಾಡಿಸುತ್ತಾರೆ ಅಷ್ಟೇ ಎಂದರು.

ಶೋಭಾ ಯಡಿಯೂರಪ್ಪ ಜೊತೆ ಸೇರಿ ಬೆಳೆಯುತ್ತಿರುವ ಲೀಡರ್ ಗಳಿಗೆ ಮಾಟ ಮಂತ್ರ ಮಾಡಿಸುತ್ತಾರೆ. ನಾನು
ಈಗಾಗಲೇ ಲೀಟರ್ ಆಗಿದ್ದೇನೆ ಎಂದು ತಿರುಗೇಟು ನೀಡಿದರು.

ಸಾಗರ ಶಾಸಕ ದುಡ್ಡು ಸಿಕ್ಕಿಲ್ಲ ಎಂದು ಮರಳು ಮಾರಾಟ ನಿಲ್ಲಿಸಿದ್ದಾರೆ . ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಮಂಗನ ಕಾಯಿಲೆಯಿಂದ ಜನರು ಸಾಯ್ತಾ ಇದ್ದಾರೆ. ಅದನ್ನು ಬಿಟ್ಟು ದುಡ್ಡು ಮಾಡಲು ಶಾಸಕ ಬಂದಿದ್ದಾರೆ. ಥರ್ಡ್ ಕ್ಲಾಸ್ ಎಂಎಲ್ ಎ ಎಂದು ಶಾಸಕ ಹರತಾಳು ಹಾಲಪ್ಪ ವಿರುದ್ಧ ವಾಗ್ಧಾಳಿ ನಡೆಸಿದರು.

Share post:

Subscribe

spot_imgspot_img

Popular

More like this
Related

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ...

ಯೆಲ್ಲೋ ಮೆಟ್ರೋಗೆ ಹೊಸ ರೈಲು ಸೇರ್ಪಡೆ: ನಾಳೆಯಿಂದ 15 ನಿಮಿಷಕ್ಕೊಮ್ಮೆ ಸಂಚಾರ!

ಯೆಲ್ಲೋ ಮೆಟ್ರೋಗೆ ಹೊಸ ರೈಲು ಸೇರ್ಪಡೆ: ನಾಳೆಯಿಂದ 15 ನಿಮಿಷಕ್ಕೊಮ್ಮೆ ಸಂಚಾರ! ಬೆಂಗಳೂರು:...

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ...

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ ಬೆಂಗಳೂರು:...