‘ಶೋಭಾ ಕರಂದ್ಲಾಜೆ ಬಚ್ಚೀ..ಮಾಟ ಮಂತ್ರ ಮಾಡಿಸ್ತಾರೆ’ ಗೋಪಾಲಕೃಷ್ಣ ತಿರುಗೇಟು

Date:

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಮೋದಿಯವರು ಉತ್ತರ ಪ್ರದೇಶದಲ್ಲಿ ಬೇಳೂರು ಬಗ್ಗೆ ಮಾತನಾಡುತ್ತಾರೆ, ಶೋಭಾ ಕರಂದ್ಲಾಜೆ ಬಚ್ಚೀ..ಮಾಟ ಮಂತ್ರ ಮಾಡಿಸುತ್ತಾರೆ ಅಷ್ಟೇ ಎಂದರು.

ಶೋಭಾ ಯಡಿಯೂರಪ್ಪ ಜೊತೆ ಸೇರಿ ಬೆಳೆಯುತ್ತಿರುವ ಲೀಡರ್ ಗಳಿಗೆ ಮಾಟ ಮಂತ್ರ ಮಾಡಿಸುತ್ತಾರೆ. ನಾನು
ಈಗಾಗಲೇ ಲೀಟರ್ ಆಗಿದ್ದೇನೆ ಎಂದು ತಿರುಗೇಟು ನೀಡಿದರು.

ಸಾಗರ ಶಾಸಕ ದುಡ್ಡು ಸಿಕ್ಕಿಲ್ಲ ಎಂದು ಮರಳು ಮಾರಾಟ ನಿಲ್ಲಿಸಿದ್ದಾರೆ . ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಮಂಗನ ಕಾಯಿಲೆಯಿಂದ ಜನರು ಸಾಯ್ತಾ ಇದ್ದಾರೆ. ಅದನ್ನು ಬಿಟ್ಟು ದುಡ್ಡು ಮಾಡಲು ಶಾಸಕ ಬಂದಿದ್ದಾರೆ. ಥರ್ಡ್ ಕ್ಲಾಸ್ ಎಂಎಲ್ ಎ ಎಂದು ಶಾಸಕ ಹರತಾಳು ಹಾಲಪ್ಪ ವಿರುದ್ಧ ವಾಗ್ಧಾಳಿ ನಡೆಸಿದರು.

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...