‘ಶೋಭಾ ಕರಂದ್ಲಾಜೆ ಬಚ್ಚೀ..ಮಾಟ ಮಂತ್ರ ಮಾಡಿಸ್ತಾರೆ’ ಗೋಪಾಲಕೃಷ್ಣ ತಿರುಗೇಟು

Date:

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಮೋದಿಯವರು ಉತ್ತರ ಪ್ರದೇಶದಲ್ಲಿ ಬೇಳೂರು ಬಗ್ಗೆ ಮಾತನಾಡುತ್ತಾರೆ, ಶೋಭಾ ಕರಂದ್ಲಾಜೆ ಬಚ್ಚೀ..ಮಾಟ ಮಂತ್ರ ಮಾಡಿಸುತ್ತಾರೆ ಅಷ್ಟೇ ಎಂದರು.

ಶೋಭಾ ಯಡಿಯೂರಪ್ಪ ಜೊತೆ ಸೇರಿ ಬೆಳೆಯುತ್ತಿರುವ ಲೀಡರ್ ಗಳಿಗೆ ಮಾಟ ಮಂತ್ರ ಮಾಡಿಸುತ್ತಾರೆ. ನಾನು
ಈಗಾಗಲೇ ಲೀಟರ್ ಆಗಿದ್ದೇನೆ ಎಂದು ತಿರುಗೇಟು ನೀಡಿದರು.

ಸಾಗರ ಶಾಸಕ ದುಡ್ಡು ಸಿಕ್ಕಿಲ್ಲ ಎಂದು ಮರಳು ಮಾರಾಟ ನಿಲ್ಲಿಸಿದ್ದಾರೆ . ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಮಂಗನ ಕಾಯಿಲೆಯಿಂದ ಜನರು ಸಾಯ್ತಾ ಇದ್ದಾರೆ. ಅದನ್ನು ಬಿಟ್ಟು ದುಡ್ಡು ಮಾಡಲು ಶಾಸಕ ಬಂದಿದ್ದಾರೆ. ಥರ್ಡ್ ಕ್ಲಾಸ್ ಎಂಎಲ್ ಎ ಎಂದು ಶಾಸಕ ಹರತಾಳು ಹಾಲಪ್ಪ ವಿರುದ್ಧ ವಾಗ್ಧಾಳಿ ನಡೆಸಿದರು.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...