ಶ್ರಮದ ಫಲವಾಗಿ ಪ್ರಭು ಶ್ರೀರಾಮ ಚಂದ್ರ ಮತ್ತೆ ಬಂದಿದ್ದಾನೆ !

Date:

ನವದೆಹಲಿ: ಇಂದು ನಮ್ಮ ರಾಮ ಬಂದಿದ್ದಾನೆ. ಅನೇಕ ಜನರ ತ್ಯಾಗ, ಬಲಿದಾನ, ಶ್ರಮದ ಫಲವಾಗಿ ಪ್ರಭು ಶ್ರೀರಾಮ ಚಂದ್ರ ಮತ್ತೆ ಬಂದಿದ್ದಾನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠೆ ನೆರವೇರಿಸಿದ ಬಳಿಕ ಅವರು ಮಾತನಾಡಿದರು. ಇಂದು ನಮ್ಮೆಲ್ಲರ ರಾಮ ಬಂದಿದ್ದಾನೆ.


ವರ್ಷಗಳ ಹೋರಾಟದ ಬಳಿಕ ರಾಮ ಬಂದಿದ್ದಾನೆ. ಈ ಶುಭ ಘಳಿಗೆ ಹಿನ್ನೆಲೆ ಎಲ್ಲರಿಗೂ ಶುಭಾಶಯ. ಹೇಳಲು ಎಷ್ಟೊಂದು ವಿಷಯಗಳು ಇವೆ. ಆದರೆ, ಮಾತುಗಳೇ ಹೊರಳದೇ ನನ್ನ ಕಂಠ ತುಂಬಿ ಬರುತ್ತಿದೆ. ನಮ್ಮ ರಾಮಲಲ್ಲಾ ಇನ್ಮುಂದೆ ಟೆಂಟ್ನಲ್ಲಿ ಇರಲ್ಲ, ನಮ್ಮ ರಾಮ ಲಲ್ಲಾ ದಿವ್ಯ ಮಂದಿರದಲ್ಲಿ ಇರಲಿದ್ದಾನೆ ಎಂದು ಮೋದಿ ಹೇಳಿದರು.

Share post:

Subscribe

spot_imgspot_img

Popular

More like this
Related

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ ಬೆಳಗಾವಿ ಜಿಲ್ಲೆಯ ಖಾನಾಪುರ...

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ ಮೈಸೂರು: ಬಿಹಾರ...

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..?

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..? ಬೆಂಗಳೂರು:...

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ ಬೇಕು

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ...