ಶ್ರೀಮುರಳಿಗೆ ಬಂತು ಚಾಲೆಂಜಿಂಗ್ ಸ್ಟಾರ್ ತೆಗೆದ ಸ್ಪೆಷಲ್ ಗಿಫ್ಟ್ ಈ ಫೋಟೋ !

Date:

ಶ್ರೀಮುರಳಿ ಕೈ ಸೇರಿರುವ ಈ ಫೋಟೋ ನಟ ದರ್ಶನ್ ಕ್ಲಿಕ್ ಮಾಡಿದ್ದು. ಅರಣ್ಯ ಇಲಾಖೆಯ ರಾಯಭಾರಿಯಾಗಿರುವ ದರ್ಶನ್ ಕಾಡಿನಲ್ಲಿ ಪ್ರಾಣಿಗಳ ಫೋಟೋಗಳನ್ನು ತೆಗೆದಿದ್ದರು.

ನಂತರ ಈ ಫೋಟೋಗಳನ್ನು ಮಾರಾಟ ಮಾಡಿ ಅದರಿಂದ ಬಂದ ಹಣವನ್ನು ಒಳ್ಳೆಯ ಕೆಲಸಕ್ಕೆ ಬಳಸುವ ಪ್ಲಾನ್ ಆಗಿತ್ತು.

ಇದೀಗ ದರ್ಶನ್ ಕ್ಲಿಕ್ ಮಾಡಿದ ಹುಲಿಯ ಫೋಟೋವನ್ನು ನಿರ್ಮಾಪಕ ಉಮಾಪತಿ ತಮ್ಮ ನಾಯಕ ಶ್ರೀಮುರಳಿಗೆ ಪ್ರೀತಿಯಿಂದ ನೀಡಿದ್ದಾರೆ. ಈ ಫೋಟೋಗೆ 10 ಸಾವಿರ ರೂಪಾಯಿಯಾಗಿದೆ. ದರ್ಶನ್ ಕ್ಲಿಕ್ ಮಾಡಿದ ಈ ಫೋಟೋ ಮುರಳಿ ಅವರಿಗೂ ಬಹಳ ಇಷ್ಟವಾಗಿದೆ.

ಈ ಹಿಂದೆ ‘ಹೆಬ್ಬುಲಿ’ ಸಿನಿಮಾ ನಿರ್ಮಾಣ ಮಾಡಿದ್ದ ಉಮಾಪತಿ ಈಗ ಹುಲಿಯ ಫೋಟೋವನ್ನೇ ಉಡುಗೊರೆಯಾಗಿ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಸಾಲುಮರದ ತಿಮ್ಮಕ್ಕ, ಎಸ್.ಎಲ್.ಭೈರಪ್ಪ ಸಹಿತ ಅಗಲಿದ ಗಣ್ಯರಿಗೆ ವಿಧಾನ ಪರಿಷತ್‌ನಲ್ಲಿ ಸಂತಾಪ

ಸಾಲುಮರದ ತಿಮ್ಮಕ್ಕ, ಎಸ್.ಎಲ್.ಭೈರಪ್ಪ ಸಹಿತ ಅಗಲಿದ ಗಣ್ಯರಿಗೆ ವಿಧಾನ ಪರಿಷತ್‌ನಲ್ಲಿ ಸಂತಾಪ ಬೆಳಗಾವಿ:...

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಉತ್ತರ ಕೊಡಬೇಕು: ಡಿ.ಕೆ. ಶಿವಕುಮಾರ್

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಉತ್ತರ ಕೊಡಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಕಲಾಪ ಆರಂಭ

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಕಲಾಪ ಆರಂಭ ಬೆಳಗಾವಿ: ಕರ್ನಾಟಕ ವಿಧಾನಮಂಡಳದ ಚಳಿಗಾಲದ ಅಧಿವೇಶನ...

ಟೊಮೆಟೊ ತಿಂದ್ರೆ ಕಿಡ್ನಿ ಸ್ಟೋನ್ ಆಗುತ್ತಾ? ಇಲ್ಲಿದೆ ನೋಡಿ ನಿಮ್ಮ ಗೊಂದಲಕ್ಕೆ ಉತ್ತರ

ಟೊಮೆಟೊ ತಿಂದ್ರೆ ಕಿಡ್ನಿ ಸ್ಟೋನ್ ಆಗುತ್ತಾ? ಇಲ್ಲಿದೆ ನೋಡಿ ನಿಮ್ಮ ಗೊಂದಲಕ್ಕೆ...