ಶ್ರೀಮುರಳಿಗೆ ಬಂತು ಚಾಲೆಂಜಿಂಗ್ ಸ್ಟಾರ್ ತೆಗೆದ ಸ್ಪೆಷಲ್ ಗಿಫ್ಟ್ ಈ ಫೋಟೋ !

Date:

ಶ್ರೀಮುರಳಿ ಕೈ ಸೇರಿರುವ ಈ ಫೋಟೋ ನಟ ದರ್ಶನ್ ಕ್ಲಿಕ್ ಮಾಡಿದ್ದು. ಅರಣ್ಯ ಇಲಾಖೆಯ ರಾಯಭಾರಿಯಾಗಿರುವ ದರ್ಶನ್ ಕಾಡಿನಲ್ಲಿ ಪ್ರಾಣಿಗಳ ಫೋಟೋಗಳನ್ನು ತೆಗೆದಿದ್ದರು.

ನಂತರ ಈ ಫೋಟೋಗಳನ್ನು ಮಾರಾಟ ಮಾಡಿ ಅದರಿಂದ ಬಂದ ಹಣವನ್ನು ಒಳ್ಳೆಯ ಕೆಲಸಕ್ಕೆ ಬಳಸುವ ಪ್ಲಾನ್ ಆಗಿತ್ತು.

ಇದೀಗ ದರ್ಶನ್ ಕ್ಲಿಕ್ ಮಾಡಿದ ಹುಲಿಯ ಫೋಟೋವನ್ನು ನಿರ್ಮಾಪಕ ಉಮಾಪತಿ ತಮ್ಮ ನಾಯಕ ಶ್ರೀಮುರಳಿಗೆ ಪ್ರೀತಿಯಿಂದ ನೀಡಿದ್ದಾರೆ. ಈ ಫೋಟೋಗೆ 10 ಸಾವಿರ ರೂಪಾಯಿಯಾಗಿದೆ. ದರ್ಶನ್ ಕ್ಲಿಕ್ ಮಾಡಿದ ಈ ಫೋಟೋ ಮುರಳಿ ಅವರಿಗೂ ಬಹಳ ಇಷ್ಟವಾಗಿದೆ.

ಈ ಹಿಂದೆ ‘ಹೆಬ್ಬುಲಿ’ ಸಿನಿಮಾ ನಿರ್ಮಾಣ ಮಾಡಿದ್ದ ಉಮಾಪತಿ ಈಗ ಹುಲಿಯ ಫೋಟೋವನ್ನೇ ಉಡುಗೊರೆಯಾಗಿ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...