ಶ್ರೀಗಳ ಭವಿಷ್ಯ ನಿಜವಾದರೆ ನನ್ನ ಬೆರಳನ್ನು ಕತ್ತರಿಸಿ ಅವರ ಪಾದಕ್ಕೆ ಇಡುತ್ತೆನೆ !?

Date:

ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದ ರೆಂದರೆ ಅದು ನಿಜವಾಗುತ್ತದೆ ಎಂದು ನಂಬಿರುವ ಅವರ ಭಕ್ತರು ಇದೀಗ ಶ್ರೀಗಳು ಮತ್ತೊಂದು ಭವಿಷ್ಯ ನಡೆಸಿದ್ದಾರೆ  ರಾಜ್ಯದ ಬಿಜೆಪಿ ಸರ್ಕಾರ ಪತನವಾಗಲಿದೆ ಎಂಬ ಭವಿಷ್ಯ ನುಡಿದಿದ್ದರು. ಇದೀಗ ಈ ಕುರಿತು ಬಿಜೆಪಿ ನಾಯಕರೊಬ್ಬರು ಶ್ರೀಗಳಿಗೆ ಸವಾಲು ಎಸೆದಿದ್ದಾರೆ.

ಮಂಡ್ಯ ತಾಲೂಕಿನ ಉಪ್ಪಾರಕನಹಳ್ಳಿ ಬಿಜೆಪಿ ಕಾರ್ಯಕರ್ತ ಶಿವಕುಮಾರ್, ಕೋಡಿಮಠದ ಶ್ರೀಗಳು ಹೇಳಿದಂತೆ ಸರ್ಕಾರ ಪತನವಾದರೆ ನನ್ನ ಹೆಬ್ಬೆರಳು ಕತ್ತರಿಸಿ ಅವರ ಪಾದಕ್ಕೆ ಅರ್ಪಿಸುತ್ತೇನೆ ಎಂದು ಘೋಷಿಸಿದ್ದಾರೆ.

ಆದರೆ ಸರ್ಕಾರ ಪತನವಾಗಲಿದೆ ಎಂಬ ಅವರ ಭವಿಷ್ಯ ನೋವುಂಟು ಮಾಡಿದ್ದು, ಇದು ನಿಜವಾಗದಿದ್ದರೆ ಶ್ರೀಗಳು ನನ್ನನ್ನು ತಮ್ಮ ಮಠದ ಶಿಷ್ಯನನ್ನಾಗಿ ಸ್ವೀಕರಿಸಬೇಕೆಂದು ಶಿವಕುಮಾರ್ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...