No menu items!
12.4 C
Munich
Wednesday, April 29, 2026

ಸಂಕ್ರಾಂತಿಯ ಬಳಿಕ ಜೆಡಿಎಸ್ ನಲ್ಲಿ ಮಹತ್ವದ ಬೆಳವಣಿಗೆ?

Must read

ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗುತ್ತಿರುವ ಬಗ್ಗೆ ಜೆಡಿಎಸ್ ಪಕ್ಷ ಸಂಕ್ರಾಂತಿಯ ಬಳಿಕ ಪಕ್ಷ ಸಂಘಟನೆ ಬಗ್ಗೆ ಜೆಡಿಎಸ್ ಪಕ್ಷದ ವರಿಷ್ಟ ಹೆಚ್ ಡಿ ದೇವೇಗೌಡ ಅವರು ಸುದ್ದಿಗೋಷ್ಠಿ ನೆಡೆಸಿದ್ದಾರೆ. ರಾಜ್ಯದಲ್ಲಿ ಸಂಪೂರ್ಣ ಪಕ್ಷದ ಬೆಳೆವಣಿಗೆ ಹಾಗೂ ಸಂಪೂರ್ಣ ಜವಾಬ್ದಾರಿ ಕುಮಾರಸ್ವಾಮಿ ಅವರು ವಾಯಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ದೇವೇಗೌಡ  ಅವರು,  ನಾನು ಹೋದ ಮೇಲೆ ಜೆಡಿಎಸ್ ಇರುತ್ತದೆ. ಕೋರ್ ಕಮಿಟಿಯಲ್ಲಿಯೇ ಎಲ್ಲ ತೀರ್ಮಾನ ಕೈಗೊಳ್ಳಲಾಗುತ್ತದೆ. ಪಕ್ಷಕ್ಕೆ ಕಾರ್ಯಕರ್ತರ ಪಡೆ ದೊಡ್ಡದಾಗಿದ್ದು, ಅಂತಹ ಕಾರ್ಯಕರ್ತರಿಗೆ ಜವಾಬ್ದಾರಿ, ಅವಕಾಶ ಕೊಡಲಾಗುವುದು ಎಂದು ಹೇಳಿದ್ದಾರೆ. ಸುದ್ದಿಗೋಷ್ಠಿ ನೆಡೆಸಿದ ನಂತರ ರಾಜ್ಯದಲ್ಲಿ ಜೆಡಿಎಸ್ ಬೆಳವಣಿಗೆ ಯಾವರೀತಿ ಇರಬಹುದು ಎಂಬ ಪ್ರಶ್ನೆ ಮೂಡಿಬಂದಂತಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article