ಸಂಕ್ರಾಂತಿ ಪೂಜೆ ಮಾಡ್ತಿದ್ದ ಸ್ವಾಮೀಜಿಗೆ ಹೃದಯಾಘಾತ

Date:

ಕಲಬುರ್ಗಿ ಜಿಲ್ಲೆ ಕಮಲಾಪುರ ತಾಲೂಕಿನ ಮಹಾಗಾಂವ ಕಳ್ಳಿಮಠದ ಶ್ರೀ ಗುರುಲಿಂಗ ಶಿವಾಚಾರ್ಯರು ನದಿಯಲ್ಲಿ ಸಂಕ್ರಾಂತಿ ಸ್ನಾನ ಮಾಡುವ ವೇಳೆಯಲ್ಲಿ ಹೃದಯಾಘಾತದಿಂದ ಲಿಂಗೈಕ್ಯರಾಗಿದ್ದಾರೆ.

ಮಕರ ಸಂಕ್ರಾಂತಿ ಪ್ರಯುಕ್ತ ಶಹಾಬಾದ ತಾಲೂಕಿನ ಹೊನಗುಂಟಾ ಗ್ರಾಮದ ಭೀಮಾ -ಕಾಗಿಣ ನದಿಯ ಸಂಗಮದಲ್ಲಿ ಪುಣ್ಯಸ್ನಾನ ಮಾಡುತ್ತಿದ್ದ ಸಂದರ್ಭದಲ್ಲಿ ಶ್ರೀಗಳಿಗೆ ಹೃದಯಾಘಾತವಾಗಿದೆ.

ಕೂಡಲೇ ಅವರನ್ನು ನದಿಯಿಂದ ಹೊರಗೆ ಕರೆ ತರುವಷ್ಟರಲ್ಲಿ ಶ್ರೀಗಳು ಇಹಲೋಕ ತ್ಯಜಿಸಿದ್ದಾರೆ. 58 ವರ್ಷದ ಶ್ರೀಗಳ ಹಠಾತ್ ನಿಧನಕ್ಕೆ ಭಕ್ತರು ಕಂಬನಿ ಮಿಡಿದಿದ್ದಾರೆ.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ʼನಲ್ಲೇ ತಮ್ಮದೇ ಪಕ್ಷದ ಶಾಸಕರನ್ನು ಖರೀದಿಸುವ ಪರಿಸ್ಥಿತಿ ನಿರ್ಮಾಣ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಸಚಿವ ಸ್ಥಾನ ಮತ್ತು ಪಕ್ಷದ ಒಳಗಿನ ಅಧಿಕಾರಕ್ಕಾಗಿ...

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ ಜನಾಶೀರ್ವಾದ: ಬೊಮ್ಮಾಯಿ

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ...

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಮತ್ತೊಮ್ಮೆ...

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ ಮಹಿಳೆಯರ...