ಸಂಸದರಿಗೆ ಮೋದಿ ನೀಡಿದ್ರಂತೆ ಟಿಪ್ಸ್ !? ಅದೇನು ಗೊತ್ತಾ ?

Date:

ನವದೆಹಲಿಯಲ್ಲಿ ಎರಡು ದಿನಗಳ ಕಾಲ ನಡೆದ ಸಂಸದರ ತರಬೇತಿ ಶಿಬಿರದಲ್ಲಿ ಮಾತನಾಡಿದ ಮೋದಿ, ಮುಂದಿನ ಲೋಕಸಭೆ ಚುನಾವಣೆಯನ್ನು ಪ್ರಸ್ತಾಪಿಸಿ ಸಂಸದರಿಗೆ ಹೊಸ ಗುರಿ ನೀಡಿದ್ದಾರೆ.

ನಕರಾತ್ಮಕ ಧೋರಣೆಯನ್ನು ಬದಿಗಿಟ್ಟು ಸಕಾರಾತ್ಮಕ ಪ್ರವೃತ್ತಿಯನ್ನು ಬೆಳೆಸಿಕೊಳ್ಳುವಂತೆ ಅವರು ಪಕ್ಷದ ಸಂಸದರಿಗೆ ಕರೆ ನೀಡಿದ್ದಾರೆ. ಚುನಾವಣೆಯಲ್ಲಿ ವೋಟು ಹಾಕದವರ ಮನಸ್ಸನ್ನು ಕೂಡ ಗೆಲ್ಲಬೇಕು. ನಕರಾತ್ಮಕ ಧೋರಣೆಯನ್ನು ಬದಿಗಿಟ್ಟು ಸಕಾರಾತ್ಮಕ ಪ್ರವೃತ್ತಿಯನ್ನು ಬೆಳೆಸಿಕೊಳ್ಳುವಂತೆ ಅವರು ಪಕ್ಷದ ಸಂಸದರಿಗೆ ಕರೆ ನೀಡಿದ್ದಾರೆ.

ಚುನಾವಣೆಯಲ್ಲಿ ವೋಟು ಹಾಕದವರ ಮನಸ್ಸನ್ನು ಕೂಡ ಗೆಲ್ಲಬೇಕು. ಸಂಸದರು ಉತ್ತಮ ವರ್ತನೆ ತೋರುವ ಮೂಲಕ ಮತ್ತು ತಮ್ಮ ಕೆಲಸಗಳ ಮೂಲಕ ಮುಂದಿನ ಚುನಾವಣೆಯಲ್ಲಿಯೂ ತಮ್ಮ ಕ್ಷೇತ್ರಗಳನ್ನು ಉಳಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....

ಬ್ರಹ್ಮಚಾರಿಣಿಯ ಪೂಜಾ ವಿಧಾನ !

ನವರಾತ್ರಿಯ ಎರಡನೇ ದಿನದಲ್ಲಿ ಬ್ರಹ್ಮಚಾರಿಣಿ ದೇವಿಯನ್ನು ಆರಾಧಿಸಲಾಗುತ್ತದೆ.ಇವರು ತಪಸ್ಸು, ಧೈರ್ಯ, ಶ್ರದ್ಧೆ...

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...