ಸಂಸದೆ ಶೋಭಾ ಕರಂದ್ಲಾಜೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಚಾಲೆಂಜ್ ಹಾಕಿದ್ರು! ಏನು ಗೊತ್ತಾ?

Date:

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕರ್ನಾಟಕದಲ್ಲಿ 113 ಶಾಸಕರ ಬೆಂಬಲವಿದ್ದರೆ ಯಾರೂ ಬೇಕಾದರೂ ಸರ್ಕಾರ ರಚನೆ ಮಾಡಬಹುದು. ಒಂದು ವೇಳೆ ರಾಜ್ಯಪಾಲರು ನಿಮ್ಮ ಹಕ್ಕು ಮಂಡನೆಯನ್ನು ಒಪ್ಪಿಕೊಂಡರೆ ನಾವಾಗಿಯೇ ಸರ್ಕಾರದಿಂದ ಹೊರಹೋಗುತ್ತೇವೆ. 105 ಕ್ಕಿಂತ 113 ದೊಡ್ಡದು ಎಂಬುದು ನನ್ನ ಅನಿಸಿಕೆ ಎಂದು ಟಾಂಗ್ ನೀಡಿದ್ದಾರೆ.

ಇನ್ನು ಶೋಭಾಕರಂದ್ಲಾಜೆ ಅವರು, 78 ಕ್ಕಿಂತ 105 ದೊಡ್ಡದು, ರಾಜ್ಯದ ಜನತೆ ಬಿಜೆಪಿ ಪರ ತೀರ್ಪು ಕೊಟ್ಟರೂ ಕಾಂಗ್ರೆಸ್-ಜೆಡಿಎಸ್ ಅಪವಿತ್ರ ಮೈತ್ರಿಯಿಂದ ಸರ್ಕಾರ ರಚಿಸಿದೆ.ಲೋಕಸಭೆ ಚುನಾವಣೆಯಲ್ಲಿ ಸೋಲಿನ ಬಳಿಕ ಕಾಮನ್ ಸೆನ್ಸ್ ಇಲ್ಲವಾಯಿತೇ? ನಿಮ್ಮ ನೀಚ ಪಾಲಿಟಿಕ್ಸ್ ಬಿಟ್ಟು ಬಿಡಿ. ಸಮ್ಮಿಶ್ರ ಸರ್ಕಾರದ ವಿಫಲತೆಗೆ ಬಿಜೆಪಿ ದೂರುವುದನ್ನು ಬಿಟ್ಟುಬಿಡಿ ಎಂದು ಟ್ವೀಟ್ ಮಾಡಿದ್ದರು.

Share post:

Subscribe

spot_imgspot_img

Popular

More like this
Related

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ...

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ...

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಬೆಂಗಳೂರು:...

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10 ವರ್ಷ ಶಿಕ್ಷೆ

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10...