ಸಂಸದೆ ಶೋಭಾ ಕರಂದ್ಲಾಜೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಚಾಲೆಂಜ್ ಹಾಕಿದ್ರು! ಏನು ಗೊತ್ತಾ?

Date:

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕರ್ನಾಟಕದಲ್ಲಿ 113 ಶಾಸಕರ ಬೆಂಬಲವಿದ್ದರೆ ಯಾರೂ ಬೇಕಾದರೂ ಸರ್ಕಾರ ರಚನೆ ಮಾಡಬಹುದು. ಒಂದು ವೇಳೆ ರಾಜ್ಯಪಾಲರು ನಿಮ್ಮ ಹಕ್ಕು ಮಂಡನೆಯನ್ನು ಒಪ್ಪಿಕೊಂಡರೆ ನಾವಾಗಿಯೇ ಸರ್ಕಾರದಿಂದ ಹೊರಹೋಗುತ್ತೇವೆ. 105 ಕ್ಕಿಂತ 113 ದೊಡ್ಡದು ಎಂಬುದು ನನ್ನ ಅನಿಸಿಕೆ ಎಂದು ಟಾಂಗ್ ನೀಡಿದ್ದಾರೆ.

ಇನ್ನು ಶೋಭಾಕರಂದ್ಲಾಜೆ ಅವರು, 78 ಕ್ಕಿಂತ 105 ದೊಡ್ಡದು, ರಾಜ್ಯದ ಜನತೆ ಬಿಜೆಪಿ ಪರ ತೀರ್ಪು ಕೊಟ್ಟರೂ ಕಾಂಗ್ರೆಸ್-ಜೆಡಿಎಸ್ ಅಪವಿತ್ರ ಮೈತ್ರಿಯಿಂದ ಸರ್ಕಾರ ರಚಿಸಿದೆ.ಲೋಕಸಭೆ ಚುನಾವಣೆಯಲ್ಲಿ ಸೋಲಿನ ಬಳಿಕ ಕಾಮನ್ ಸೆನ್ಸ್ ಇಲ್ಲವಾಯಿತೇ? ನಿಮ್ಮ ನೀಚ ಪಾಲಿಟಿಕ್ಸ್ ಬಿಟ್ಟು ಬಿಡಿ. ಸಮ್ಮಿಶ್ರ ಸರ್ಕಾರದ ವಿಫಲತೆಗೆ ಬಿಜೆಪಿ ದೂರುವುದನ್ನು ಬಿಟ್ಟುಬಿಡಿ ಎಂದು ಟ್ವೀಟ್ ಮಾಡಿದ್ದರು.

Share post:

Subscribe

spot_imgspot_img

Popular

More like this
Related

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ: ನಾಗರಿಕರ ಪ್ರಶಂಸೆ

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ:...

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ ಸೋಂಕು

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ...

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ ತಪ್ಪದೇ ಬಿಡಿ!

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ...

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...