ಸಂಸದೆ ಶೋಭಾ ಕರಂದ್ಲಾಜೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಚಾಲೆಂಜ್ ಹಾಕಿದ್ರು! ಏನು ಗೊತ್ತಾ?

Date:

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕರ್ನಾಟಕದಲ್ಲಿ 113 ಶಾಸಕರ ಬೆಂಬಲವಿದ್ದರೆ ಯಾರೂ ಬೇಕಾದರೂ ಸರ್ಕಾರ ರಚನೆ ಮಾಡಬಹುದು. ಒಂದು ವೇಳೆ ರಾಜ್ಯಪಾಲರು ನಿಮ್ಮ ಹಕ್ಕು ಮಂಡನೆಯನ್ನು ಒಪ್ಪಿಕೊಂಡರೆ ನಾವಾಗಿಯೇ ಸರ್ಕಾರದಿಂದ ಹೊರಹೋಗುತ್ತೇವೆ. 105 ಕ್ಕಿಂತ 113 ದೊಡ್ಡದು ಎಂಬುದು ನನ್ನ ಅನಿಸಿಕೆ ಎಂದು ಟಾಂಗ್ ನೀಡಿದ್ದಾರೆ.

ಇನ್ನು ಶೋಭಾಕರಂದ್ಲಾಜೆ ಅವರು, 78 ಕ್ಕಿಂತ 105 ದೊಡ್ಡದು, ರಾಜ್ಯದ ಜನತೆ ಬಿಜೆಪಿ ಪರ ತೀರ್ಪು ಕೊಟ್ಟರೂ ಕಾಂಗ್ರೆಸ್-ಜೆಡಿಎಸ್ ಅಪವಿತ್ರ ಮೈತ್ರಿಯಿಂದ ಸರ್ಕಾರ ರಚಿಸಿದೆ.ಲೋಕಸಭೆ ಚುನಾವಣೆಯಲ್ಲಿ ಸೋಲಿನ ಬಳಿಕ ಕಾಮನ್ ಸೆನ್ಸ್ ಇಲ್ಲವಾಯಿತೇ? ನಿಮ್ಮ ನೀಚ ಪಾಲಿಟಿಕ್ಸ್ ಬಿಟ್ಟು ಬಿಡಿ. ಸಮ್ಮಿಶ್ರ ಸರ್ಕಾರದ ವಿಫಲತೆಗೆ ಬಿಜೆಪಿ ದೂರುವುದನ್ನು ಬಿಟ್ಟುಬಿಡಿ ಎಂದು ಟ್ವೀಟ್ ಮಾಡಿದ್ದರು.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...