ಸಚಿವ ಸ್ಥಾನಕ್ಕೆ ಭಿಕ್ಷೆ ಬೇಡಲ್ಲ ನಾನು ಹೊನ್ನಳ್ಳಿ ಹುಲಿ !

Date:

ಸಿರಿಗೆರೆ ಗ್ರಾಮಕ್ಕೆ ಭೇಟಿ ನೀಡಿದ ರೇಣುಕಾಚಾರ್ಯ ಅವರು ಅತೃಪ್ತ ಶಾಸಕರ ಗುಂಪಿದ್ದರೆ ಎಂಬ ಎಂಬ ಹೇಳಿಕೆಗೆ ತಿರುಗೇಟು ನೀಡಿದ್ದಾರೆ ನಾನು ಎಲ್ಲೂ ಸಚಿವ ಸ್ಥಾನವನ್ನು ಭಿಕ್ಷೆ ಬೇಡಲು ಹೋಗಲ್ಲ ನಾನು ಹೊನ್ನಳ್ಳಿಯ ಹುಲಿ . ನನಗೆ ಸಚಿವ ಸ್ಥಾನ ಬೇಕು ಎಂದರೆ ಬಿಜೆಪಿ ವರಿಷ್ಠರು ಹಾಗೂ ಯಡಿಯೂರಪ್ಪ ಬಳಿ ಪಟ್ಟು ಹಿಡಿದು ಕೂರುತ್ತೇನೆ ಆದರೆ ನಾನು ಹಾಗೆ ಮಾಡುವುದಿಲ್ಲ . ಬಿಜೆಪಿಗೆ ನಾನು ದ್ರೋಹ ಮಾಡುವುದಿಲ್ಲ , ಸದ್ಯ ನನಗೆ ಮಂತ್ರಿ ಸ್ಥಾನದ ಅವಶ್ಯಕತೆ ಇಲ್ಲ ಯಡಿಯೂರಪ್ಪ ಸಂಕಷ್ಟದಲ್ಲಿದ್ದಾಗ ಯಾರೂ ಸಹಾಯ ಮಾಡಲಿಲ್ಲ ಆದರೆ ಈಗ ಕೆಲ ಸಚಿವರು ನಮಗೆ ನೀತಿ ಪಾಠ ಹೇಳಿದ್ದಾರೆ .

ಹೈಕಮಾಂಡ್ ಬಳಿ ಯಡಿಯೂರಪ್ಪ ಅಸಹಾಯಕರ ಇದ್ದಂತೆ ಎಂಬ ಆಂಜನೇಯ ಅವರ ಹೇಳಿಕೆಗೆ  ಅವರು  ಸಿದ್ದರಾಮಯ್ಯ ಅವರಿಗೆ ಸಚಿವ ಆಂಜನೇಯ ಬಲವಿದ್ದಂತೆ ಎಂದು ಹೇಳಿ ತಿರುಗೇಟು ನೀಡಿದ್ದಾರೆ .

Share post:

Subscribe

spot_imgspot_img

Popular

More like this
Related

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ...

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌ ಬೆಂಗಳೂರು:...

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ...