ಸಚಿವ ಸ್ಥಾನ ಆಕಾಂಕ್ಷೆ ಇರುವ ಶಾಸಕರಿಗೆ ಬಿಎಸ್ ವೈ ಹೇಳಿದ್ದೇನು ಗೊತ್ತಾ !?

Date:

ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡ ಬಿಜೆಪಿ ಶಾಸಕಾಂಗ ಪಕ್ಷದ ಬಿ.ಎಸ್.‌ ಯಡಿಯೂರಪ್ಪನವರು ವಿಧಾನಸಭೆಯಲ್ಲಿ ಈಗಾಗಲೇ ಬಹುಮತ ಸಾಬೀತುಪಡಿಸಿದ್ದಾರೆ. ಇದೀಗ ಸಚಿವ ಸಂಪುಟ ವಿಸ್ತರಣೆಗೆ ಕೈ ಹಾಕಿದ್ದು, ಸಹಜವಾಗಿಯೇ ಆಕಾಂಕ್ಷಿ ಶಾಸಕರುಗಳ ಒತ್ತಡ ಹೆಚ್ಚುತ್ತಿದೆ.

ಆದರೆ ಕಳೆದ ಬಾರಿ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಸಚಿವ ಸ್ಥಾನ ನೀಡಿಕೆ ಸಂಬಂಧಿಸಿದಂತೆ ಕಷ್ಟಕ್ಕೆ ಸಿಲುಕಿ ಅಧಿಕಾರ ಕಳೆದುಕೊಂಡಿದ್ದ ಯಡಿಯೂರಪ್ಪನವರು ಈ ಬಾರಿ ಬಲು ಎಚ್ಚರಿಕೆಯಿಂದ ಹೆಜ್ಜೆಗಳನ್ನಿಡುತ್ತಿದ್ದಾರೆಂದು ಹೇಳಲಾಗಿದೆ.

ಸಚಿವ ಸ್ಥಾನ ಕೋರಿ ತಮ್ಮ ಮೇಲೆ ಒತ್ತಡ ಹೇರುತ್ತಿರುವ ಶಾಸಕರುಗಳಿಗೆ ಎಲ್ಲವೂ ಹೈಕಮಾಂಡ್‌ ಕೈಲಿದೆ ಎಂದು ಹೇಳುವ ಮೂಲಕ ನುಣುಚಿಕೊಳ್ಳುತ್ತಿದ್ದಾರೆಂದು ಹೇಳಲಾಗಿದೆ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...